ಅಡಿಕೆ ಹಾನಿಕಾರಕವಲ್ಲ, ಅಡಿಕೆಯಲ್ಲಿ ಹಲವು ಉತ್ತಮ ಆರೋಗ್ಯಕರ ಅಂಶವಿದ್ದು, ಈ ಬಗ್ಗೆ ಸಂಶೋಧನಾ ವರದಿಗಳು ಹೊರಬರುತ್ತಿದೆ. ಹೀಗಾಗಿ ಹಲವು ಸಂಶೋಧನೆಗಳನ್ನು ಇರಿಸಿ ಸುಪ್ರಿಂ ಕೋರ್ಟ್ ಗೆ ಅಡಿಕೆ ಹಾನಿಕಾರಕವಲ್ಲ ಎಂದು ಅಫಿಡವಿಟ್ ಸಲ್ಲಿಸಲಿದ್ದೇವೆ ಎಂದು ಗೃಹ ಸಚಿವ, ಅಡಿಕೆ ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷ ಆರಗ ಜ್ಞಾನೇಂದ್ರ ಹೇಳಿದರು.
ಶಿರಸಿಯಲ್ಲಿ ರಾಘವೇಂದ್ರ ಮಠದಲ್ಲಿ ಪರಿವಾರ ಸಹಕಾರಿ ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಅರಗ ಜ್ಞಾನೇಂದ್ರ ಅಡಿಕೆಯಲ್ಲಿ ಹಲವು ಉತ್ತಮ ಅಂಶಗಳು ಇವೆ. ಆದರೆ ಇಂಡೋನೇಶಿಯಾ ಸೇರಿದಂತೆ ವಿದೇಶಿ ಅಡಿಕೆ ಕಳಪೆ ಗುಣಮಟ್ಟದ್ದು ಎಂದು ಕಂಡು ಹಿಡಿದಿದ್ದು ಇದನ್ನು ಸುಪ್ರಿಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದೇವೆ ಎಂದರು.ಹೊರ ದೇಶದ ಅಡಿಕೆ ಆಮದು ಸಂಬಂಧಿಸಿದಂತೆ ಈಗಾಗಲೇ ಕೆಲವು ದೇಶಗಳೊಂದಿಗೆ ಒಪ್ಪಂದ ಇರುವುದರಿಂದ ಬರುತ್ತಿದೆ. ಆದರೆ ಗುಣಮಟ್ಟ ಪರೀಕ್ಷೆ ನಡೆಸಿ ಅದನ್ನು ತಿರಸ್ಕರಿಸುವ ಮೂಲಕ ಅಡಿಕೆ ಬೆಳೆಗಾರರ ರಕ್ಷಣೆ ಮಾಡುತ್ತೇವೆ ಎಂದು ಹೇಳಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…