Advertisement
ರಾಷ್ಟ್ರೀಯ

ಅಫ್ಘಾನಿಸ್ತಾದಲ್ಲಿ 6,4೦೦ ಕ್ಕೂ ಹೆಚ್ಚು ಮಂದಿ ಪತ್ರಕರ್ತರು ಉದ್ಯೋಗ ಕಳೆದುಕೊಂಡರು…! | ತಾಲಿಬಾನ್ ಅಟ್ಟಹಾಸದಲ್ಲಿ ಶೇ.4೦ ರಷ್ಟು ಮಾಧ್ಯಮ ಸಂಸ್ಥೆಗಳು ಬಂದ್…!|

Share

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಅಧಿಕಾರಕ್ಕೆ ಬಂದ ನಂತರ 6,4೦೦ ಕ್ಕೂ ಹೆಚ್ಚು ಪತ್ರಕರ್ತರು ತನ್ನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ಆರ್‌ ಎಸ್‌ ಎಫ್ ಸಂಸ್ಥೆ ಮತ್ತು ಅಫ್ಪಾನ್ ಸ್ವತಂತ್ರ ಪರ್ತಕರ್ತರ ಸಂಘ ನಡೆಸಿದ ಸಮೀಕ್ಷೆಯ ಪ್ರಕಾರ ತಿಳಿದುಬಂದಿದೆ.‌

ಬೇಸಿಗೆಯ ಆರಂಭದಲ್ಲಿ ಆಫ್ಘಾನಿಸ್ತಾನದಲ್ಲಿ ಒಟ್ಟು 543 ಮಾಧ್ಯಮಗಳು ಕಾರ್ಯನಿರ್ವಹಿಸುತ್ತಿತ್ತು. ಆದರೆ ನವೆಂಬರ್ ಅಂತ್ಯದಲ್ಲಿ ಕೇವಲ 312 ಮಾಧ್ಯಮಗಳು ಮಾತ್ರ ಕಾರ್ಯನಿರ್ವಹಿಸುತ್ತಿದೆ. ಇದರರ್ಥ 43% ಮಾಧ್ಯಮಗಳು ಕಳೆದ ಮೂರು ತಿಂಗಳಲ್ಲಿ ಕಣ್ಮರೆಯಾಗಿದೆ ಎಂದು ಆರ್.ಎಸ್.ಎಫ್ ಹೇಳಿಕೆಯನ್ನು ನೀಡಿದೆ. ತಾಲಿಬಾನಿಗಳ ಆಡಳಿತದ ಪರಿಣಾಮದಿಂದ 80 ಪ್ರತಿಶತದಷ್ಟು ಉದ್ಯೋಗವನ್ನು ಕಳೆದುಕೊಂಡಿರುವುದು ಮಾತ್ರವಲ್ಲದೆ, ಎಲ್ಲಕ್ಕಿಂತ ಹೆಚ್ಚು ಹಾನಿಗೊಳಗಾದವರು ಮಹಿಳಾ ಸಿಬ್ಬಂದಿಗಳು ಎಂದು ಮೂಲಗಳು ತಿಳಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

18 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago