Advertisement
ರಾಷ್ಟ್ರೀಯ

ಅಫ್ಘಾನಿಸ್ತಾದಲ್ಲಿ 6,4೦೦ ಕ್ಕೂ ಹೆಚ್ಚು ಮಂದಿ ಪತ್ರಕರ್ತರು ಉದ್ಯೋಗ ಕಳೆದುಕೊಂಡರು…! | ತಾಲಿಬಾನ್ ಅಟ್ಟಹಾಸದಲ್ಲಿ ಶೇ.4೦ ರಷ್ಟು ಮಾಧ್ಯಮ ಸಂಸ್ಥೆಗಳು ಬಂದ್…!|

Share

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಅಧಿಕಾರಕ್ಕೆ ಬಂದ ನಂತರ 6,4೦೦ ಕ್ಕೂ ಹೆಚ್ಚು ಪತ್ರಕರ್ತರು ತನ್ನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ಆರ್‌ ಎಸ್‌ ಎಫ್ ಸಂಸ್ಥೆ ಮತ್ತು ಅಫ್ಪಾನ್ ಸ್ವತಂತ್ರ ಪರ್ತಕರ್ತರ ಸಂಘ ನಡೆಸಿದ ಸಮೀಕ್ಷೆಯ ಪ್ರಕಾರ ತಿಳಿದುಬಂದಿದೆ.‌

Advertisement
Advertisement
ಬೇಸಿಗೆಯ ಆರಂಭದಲ್ಲಿ ಆಫ್ಘಾನಿಸ್ತಾನದಲ್ಲಿ ಒಟ್ಟು 543 ಮಾಧ್ಯಮಗಳು ಕಾರ್ಯನಿರ್ವಹಿಸುತ್ತಿತ್ತು. ಆದರೆ ನವೆಂಬರ್ ಅಂತ್ಯದಲ್ಲಿ ಕೇವಲ 312 ಮಾಧ್ಯಮಗಳು ಮಾತ್ರ ಕಾರ್ಯನಿರ್ವಹಿಸುತ್ತಿದೆ. ಇದರರ್ಥ 43% ಮಾಧ್ಯಮಗಳು ಕಳೆದ ಮೂರು ತಿಂಗಳಲ್ಲಿ ಕಣ್ಮರೆಯಾಗಿದೆ ಎಂದು ಆರ್.ಎಸ್.ಎಫ್ ಹೇಳಿಕೆಯನ್ನು ನೀಡಿದೆ. ತಾಲಿಬಾನಿಗಳ ಆಡಳಿತದ ಪರಿಣಾಮದಿಂದ 80 ಪ್ರತಿಶತದಷ್ಟು ಉದ್ಯೋಗವನ್ನು ಕಳೆದುಕೊಂಡಿರುವುದು ಮಾತ್ರವಲ್ಲದೆ, ಎಲ್ಲಕ್ಕಿಂತ ಹೆಚ್ಚು ಹಾನಿಗೊಳಗಾದವರು ಮಹಿಳಾ ಸಿಬ್ಬಂದಿಗಳು ಎಂದು ಮೂಲಗಳು ತಿಳಿಸಿದೆ.
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

7 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

7 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

12 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

12 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

12 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

14 hours ago