ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ | 6.3 ತೀವ್ರತೆಯ ಭೂಕಂಪಕ್ಕೆ 2,000 ಕ್ಕೂ ಹೆಚ್ಚು ಮಂದಿ ಬಲಿ |

October 8, 2023
4:33 PM
ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 2000 ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 6.3 ತೀವ್ರತೆಯ ಭೂಕಂಪವು ಹೆರಾತ್ ನಗರದ ಸಮೀಪವಿರುವ ಕನಿಷ್ಠ 12 ಹಳ್ಳಿಗಳನ್ನು ನಾಶಗೊಳಿಸಿದೆ.

ಇರಾನ್ ಗಡಿಯ ಸಮೀಪ ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 2000 ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಶನಿವಾರ 6.3 ತೀವ್ರತೆಯ ಭೂಕಂಪವು ಹೆರಾತ್ ನಗರದ ಸಮೀಪವಿರುವ ಕನಿಷ್ಠ 12 ಹಳ್ಳಿಗಳನ್ನು ನಾಶಗೊಳಿಸಿದೆ.

Advertisement
Advertisement

Advertisement

ಅಪ್ಘಾನಿಸ್ತಾನದ ಗ್ರಾಮೀಣ ಪ್ರದೇಶಗಳಿಂದ ಮಾಧ್ಯಮಗಳಿಗೆ ಬಂದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ, ತಾಲಿಬಾನ್ ಸರ್ಕಾರಿ ಇಲಾಖೆಯು  2,000 ಕ್ಕಿಂತ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂದು ತಿಳಿಸಿದೆ.ಕನಿಷ್ಠ 465 ಮನೆಗಳನ್ನು ನೆಲಸಮವಾಗಿವೆ.

ಶನಿವಾರ ಸಂಭವಿಸಿದ ಪ್ರಬಲವಾದ ನಂತರದ  ಸುತ್ತಲೂ ಕಟ್ಟಡಗಳು ಕುಸಿದು ಬಿದ್ದಿವೆ ಎಂದು ಬದುಕುಳಿದವರು ತಮ್ಮ ಭಯವನ್ನು ವಿವರಿಸಿದರು. ಘಟನೆಯಿಂದ ಸಾವಿರಾರು ಜನರು ಗಾಯಗೊಂಡಿದ್ದಾರೆ. ಅಸಮರ್ಪಕ ವೈದ್ಯಕೀಯ ಸೌಲಭ್ಯಗಳಿರುವ ದೇಶದಲ್ಲಿ, ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ಹೆಣಗಾಡುತ್ತಿವೆ.

Advertisement

ಗ್ರಾಮೀಣ ಭಾಗದಲ್ಲಿನ ಹಳ್ಳಿಗಳಲ್ಲಿ ಇರುವ ಮಣ್ಣಿನ ಮನೆಗಳು ಕುಸಿದವು. “ಮೊದಲ ಅಲುಗಾಡುವಿಕೆಯಲ್ಲಿ ಎಲ್ಲಾ ಮನೆಗಳು ಕುಸಿದವು” ಎಂದು ಹೆರಾತ್ ನಿವಾಸಿ ಬಶೀರ್ ಅಹ್ಮದ್ ಅವರ ಕುಟುಂಬವು AFP ಸುದ್ದಿ ಸಂಸ್ಥೆಗೆ ತಿಳಿಸಿದೆ.

Advertisement

ಹೆರಾತ್ ಇರಾನಿನ ಗಡಿಯ ಪೂರ್ವಕ್ಕೆ 75 ಮೈಲು ದೂರದಲ್ಲಿದೆ. ಇದನ್ನು ಅಫ್ಘಾನಿಸ್ತಾನದ ಸಾಂಸ್ಕೃತಿಕ ರಾಜಧಾನಿ ಎಂದು ಪರಿಗಣಿಸಲಾಗಿದೆ. ಅಂದಾಜು 1.9 ಮಿಲಿಯನ್ ಜನರು ಈ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದಾರೆಂದು ನಂಬಲಾಗಿದೆ.

ಕಳೆದ ವರ್ಷ ಜೂನ್‌ನಲ್ಲಿ, ಪಕ್ಟಿಕಾ ಪ್ರಾಂತ್ಯವು 5.9 ತೀವ್ರತೆಯ ಭೂಕಂಪದಿಂದ 1,000 ಕ್ಕೂ ಹೆಚ್ಚು ಜನರು ಬಲಿಯಾಗಿದ್ದರು.ಅನೇಕರು ನಿರಾಶ್ರಿತರಾಗಿದ್ದರು.

Advertisement

 

 

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !
May 7, 2024
11:33 AM
by: ಪ್ರಬಂಧ ಅಂಬುತೀರ್ಥ
Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |
May 7, 2024
11:08 AM
by: ಸಾಯಿಶೇಖರ್ ಕರಿಕಳ
ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |
May 7, 2024
7:00 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror