Advertisement
ಸುದ್ದಿಗಳು

#AfghanistanEarthquake | ಅಫ್ಘಾನಿಸ್ತಾನದಲ್ಲಿಎರಡನೇ ಬಾರಿ 6.3 ತೀವ್ರತೆಯ ಭೂಕಂಪ |

Share

ವಾಯುವ್ಯ ಅಫ್ಘಾನಿಸ್ತಾನದಲ್ಲಿ ಮತ್ತೆ 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪವು ಭೂಮಿಯ 10 ಕಿಮೀ (6.21 ಮೈಲುಗಳು) ಆಳದಲ್ಲಿ ಸಂಭವಿಸಿದೆ. ಹೆರಾತ್ ರಾಜಧಾನಿಯಿಂದ ಸುಮಾರು 28 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್‌ ಸರ್ವೆ ತಿಳಿಸಿದೆ. ಈಗಾಗಲೇ ಸರಣಿ ಭೂಕಂಪಗಳಿಂದ ಜರ್ಜರಿತವಾಗಿರುವ ಅಫ್ಘನಿಸ್ತಾನದಲ್ಲಿ ಮತ್ತೆ ಜನರು ಭಯಗೊಂಡಿದ್ದಾರೆ.

ಭೂಕಂಪನದಿಂದಾಗಿ ಅಪಘಾನಿಸ್ತಾನದ ಗ್ರಾಮೀಣ ಭಾಗದ 465 ಮನೆಗಳು ಸಂಪೂರ್ಣ ನೆಲಸಮವಾಗಿದ್ದು, 135ಕ್ಕೂ ಹೆಚ್ಚು ಮನೆಗಳು ಭಾಗಶಃ ಕುಸಿದಿವೆ. ಸರಣಿ ಭೂಕಂಪಗಳಿಂದ ದೂರವಾಣಿ, ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದರಿಂದ ರಕ್ಷಣಾ ಕಾರ್ಯದಲ್ಲಿ ಅಡಚಣೆಯುಂಟಾಗಿದೆ. ಸರಣಿ ಭೂಕಂಪಗಳಲ್ಲಿ ಸತ್ತವರ ಸಂಖ್ಯೆ ನಾಲ್ಕು ಸಾವಿರ ಗಡಿ ದಾಟಿದೆ. ಇನ್ನೂ ರಕ್ಷಣಾ ಕಾರ್ಯಚರಣೆ ನಡೆಯುತ್ತಿದ್ದು, ಅವಶೇಷಗಳಡಿ ಮೃತದೇಹಗಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಈ ಭೂಕಂಪನದ  ಪರಿಣಾಮವು ಇನ್ನೂ ಸ್ಪಷ್ಟವಾಗಿಲ್ಲ, ಆದರೆ ಶನಿವಾರದಂದು ಅವರ ಮನೆಗಳು ನಾಶವಾದ ನಂತರ ಅನೇಕರು ಈಗಾಗಲೇ ತೆರೆದ ಸ್ಥಳದಲ್ಲಿ ಮಲಗಿದ್ದಾರೆ. ಹೊದಿಕೆ, ಆಹಾರ ಮತ್ತಿತರ ಸಾಮಗ್ರಿಗಳ ಕೊರತೆಯೂ ಇದೆ ಎಂದು ಬಿಬಿಸಿ ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

6 minutes ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

1 hour ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

11 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

11 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

11 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

16 hours ago