Advertisement
ಸುದ್ದಿಗಳು

#AfghanistanEarthquake | ಅಫ್ಘಾನಿಸ್ತಾನದಲ್ಲಿಎರಡನೇ ಬಾರಿ 6.3 ತೀವ್ರತೆಯ ಭೂಕಂಪ |

Share

ವಾಯುವ್ಯ ಅಫ್ಘಾನಿಸ್ತಾನದಲ್ಲಿ ಮತ್ತೆ 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪವು ಭೂಮಿಯ 10 ಕಿಮೀ (6.21 ಮೈಲುಗಳು) ಆಳದಲ್ಲಿ ಸಂಭವಿಸಿದೆ. ಹೆರಾತ್ ರಾಜಧಾನಿಯಿಂದ ಸುಮಾರು 28 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್‌ ಸರ್ವೆ ತಿಳಿಸಿದೆ. ಈಗಾಗಲೇ ಸರಣಿ ಭೂಕಂಪಗಳಿಂದ ಜರ್ಜರಿತವಾಗಿರುವ ಅಫ್ಘನಿಸ್ತಾನದಲ್ಲಿ ಮತ್ತೆ ಜನರು ಭಯಗೊಂಡಿದ್ದಾರೆ.

ಭೂಕಂಪನದಿಂದಾಗಿ ಅಪಘಾನಿಸ್ತಾನದ ಗ್ರಾಮೀಣ ಭಾಗದ 465 ಮನೆಗಳು ಸಂಪೂರ್ಣ ನೆಲಸಮವಾಗಿದ್ದು, 135ಕ್ಕೂ ಹೆಚ್ಚು ಮನೆಗಳು ಭಾಗಶಃ ಕುಸಿದಿವೆ. ಸರಣಿ ಭೂಕಂಪಗಳಿಂದ ದೂರವಾಣಿ, ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದರಿಂದ ರಕ್ಷಣಾ ಕಾರ್ಯದಲ್ಲಿ ಅಡಚಣೆಯುಂಟಾಗಿದೆ. ಸರಣಿ ಭೂಕಂಪಗಳಲ್ಲಿ ಸತ್ತವರ ಸಂಖ್ಯೆ ನಾಲ್ಕು ಸಾವಿರ ಗಡಿ ದಾಟಿದೆ. ಇನ್ನೂ ರಕ್ಷಣಾ ಕಾರ್ಯಚರಣೆ ನಡೆಯುತ್ತಿದ್ದು, ಅವಶೇಷಗಳಡಿ ಮೃತದೇಹಗಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಈ ಭೂಕಂಪನದ  ಪರಿಣಾಮವು ಇನ್ನೂ ಸ್ಪಷ್ಟವಾಗಿಲ್ಲ, ಆದರೆ ಶನಿವಾರದಂದು ಅವರ ಮನೆಗಳು ನಾಶವಾದ ನಂತರ ಅನೇಕರು ಈಗಾಗಲೇ ತೆರೆದ ಸ್ಥಳದಲ್ಲಿ ಮಲಗಿದ್ದಾರೆ. ಹೊದಿಕೆ, ಆಹಾರ ಮತ್ತಿತರ ಸಾಮಗ್ರಿಗಳ ಕೊರತೆಯೂ ಇದೆ ಎಂದು ಬಿಬಿಸಿ ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

8 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

14 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

14 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

2 days ago