Advertisement
ರಾಷ್ಟ್ರೀಯ

ಆಫ್ರಿಕನ್ ಹಂದಿ ಜ್ವರ ಪ್ರಕರಣ ಪತ್ತೆ | ಹಂದಿಮಾಂಸ ಬ್ಯಾನ್ ಮಾಡಿದ ಮಿಜೋರಾಂ |

Share

ಆಫ್ರಿಕನ್ ಹಂದಿ ಜ್ವರದ ನಿಯಂತ್ರಣ ಮತ್ತು ನಿರ್ಮೂಲನೆಗಾಗಿ ರಾಷ್ಟ್ರೀಯ ಕ್ರಿಯಾ ಯೋಜನೆಗೆ ಅನುಗುಣವಾಗಿ ಹಂದಿ ಮೃತದೇಹವನ್ನು ಸುರಕ್ಷಿತವಾಗಿ ವಿಲೇವಾರಿ ಮಾಡುವಂತೆ ಸೂಚನೆ ನೀಡಲಾಗಿದೆ. ಮಾತ್ರವಲ್ಲದೆ, ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ(ಎಎಸ್‌ಎಫ್) ಹೊಸ ಪ್ರಕರಣಗಳು ಪತ್ತೆಯಾದ ನಂತರ ಮಿಜೋರಾಂ ಸರ್ಕಾರ ಹಂದಿಗಳು ಮತ್ತು ಹಂದಿ ಉತ್ಪನ್ನಗಳ ಆಮದು ನಿಷೇಧಿಸಿದೆ.

ಅಧಿಕೃತ ಅಧಿಸೂಚನೆಯ ಪ್ರಕಾರ, ಮುಂದಿನ ಆದೇಶದವರೆಗೆ ಇತರ ರಾಜ್ಯಗಳು ಮತ್ತು ಇತರ ದೇಶಗಳಿಂದ ಜೀವಂತ ಹಂದಿಗಳು, ತಾಜಾ ಹಂದಿಗಳು ಮತ್ತು ಹೆಪ್ಪುಗಟ್ಟಿದ ಹಂದಿಮಾಂಸ ಸೇರಿದಂತೆ ಎಲ್ಲಾ ಇತರ ಹಂದಿಮಾಂಸ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ತಿಳಿಸಲಾಗಿದೆ.
Advertisement
ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆಯು ಹಂದಿ ಸಾಕಣೆ ಆವರಣದಲ್ಲಿ ಕಡ್ಡಾಯವಾಗಿ ಸೋಂಕು ತಡೆ ಕ್ರಮ ಕೈಗೊಳ್ಳಬೇಕು. ಕಟ್ಟುನಿಟ್ಟಾದ ನೈರ್ಮಲ್ಯ ಕ್ರಮಗಳ ಕೈಗೊಳ್ಳುವ ಜೊತೆಗೆ ಶಂಕಿತ ಹಂದಿಗಳ ಪ್ರತ್ಯೇಕತೆಯಲ್ಲಿಡಬೇಕೆಂದು ಹೇಳಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

1 hour ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

2 hours ago

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

10 hours ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

11 hours ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

12 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

13 hours ago