ಆಫ್ರಿಕನ್ ಹಂದಿ ಜ್ವರದ ನಿಯಂತ್ರಣ ಮತ್ತು ನಿರ್ಮೂಲನೆಗಾಗಿ ರಾಷ್ಟ್ರೀಯ ಕ್ರಿಯಾ ಯೋಜನೆಗೆ ಅನುಗುಣವಾಗಿ ಹಂದಿ ಮೃತದೇಹವನ್ನು ಸುರಕ್ಷಿತವಾಗಿ ವಿಲೇವಾರಿ ಮಾಡುವಂತೆ ಸೂಚನೆ ನೀಡಲಾಗಿದೆ. ಮಾತ್ರವಲ್ಲದೆ, ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ(ಎಎಸ್ಎಫ್) ಹೊಸ ಪ್ರಕರಣಗಳು ಪತ್ತೆಯಾದ ನಂತರ ಮಿಜೋರಾಂ ಸರ್ಕಾರ ಹಂದಿಗಳು ಮತ್ತು ಹಂದಿ ಉತ್ಪನ್ನಗಳ ಆಮದು ನಿಷೇಧಿಸಿದೆ.
ಅಧಿಕೃತ ಅಧಿಸೂಚನೆಯ ಪ್ರಕಾರ, ಮುಂದಿನ ಆದೇಶದವರೆಗೆ ಇತರ ರಾಜ್ಯಗಳು ಮತ್ತು ಇತರ ದೇಶಗಳಿಂದ ಜೀವಂತ ಹಂದಿಗಳು, ತಾಜಾ ಹಂದಿಗಳು ಮತ್ತು ಹೆಪ್ಪುಗಟ್ಟಿದ ಹಂದಿಮಾಂಸ ಸೇರಿದಂತೆ ಎಲ್ಲಾ ಇತರ ಹಂದಿಮಾಂಸ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ತಿಳಿಸಲಾಗಿದೆ. ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆಯು ಹಂದಿ ಸಾಕಣೆ ಆವರಣದಲ್ಲಿ ಕಡ್ಡಾಯವಾಗಿ ಸೋಂಕು ತಡೆ ಕ್ರಮ ಕೈಗೊಳ್ಳಬೇಕು. ಕಟ್ಟುನಿಟ್ಟಾದ ನೈರ್ಮಲ್ಯ ಕ್ರಮಗಳ ಕೈಗೊಳ್ಳುವ ಜೊತೆಗೆ ಶಂಕಿತ ಹಂದಿಗಳ ಪ್ರತ್ಯೇಕತೆಯಲ್ಲಿಡಬೇಕೆಂದು ಹೇಳಲಾಗಿದೆ.ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…