ಆಫ್ರಿಕನ್ ಹಂದಿ ಜ್ವರದ ನಿಯಂತ್ರಣ ಮತ್ತು ನಿರ್ಮೂಲನೆಗಾಗಿ ರಾಷ್ಟ್ರೀಯ ಕ್ರಿಯಾ ಯೋಜನೆಗೆ ಅನುಗುಣವಾಗಿ ಹಂದಿ ಮೃತದೇಹವನ್ನು ಸುರಕ್ಷಿತವಾಗಿ ವಿಲೇವಾರಿ ಮಾಡುವಂತೆ ಸೂಚನೆ ನೀಡಲಾಗಿದೆ. ಮಾತ್ರವಲ್ಲದೆ, ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ(ಎಎಸ್ಎಫ್) ಹೊಸ ಪ್ರಕರಣಗಳು ಪತ್ತೆಯಾದ ನಂತರ ಮಿಜೋರಾಂ ಸರ್ಕಾರ ಹಂದಿಗಳು ಮತ್ತು ಹಂದಿ ಉತ್ಪನ್ನಗಳ ಆಮದು ನಿಷೇಧಿಸಿದೆ.
ಅಧಿಕೃತ ಅಧಿಸೂಚನೆಯ ಪ್ರಕಾರ, ಮುಂದಿನ ಆದೇಶದವರೆಗೆ ಇತರ ರಾಜ್ಯಗಳು ಮತ್ತು ಇತರ ದೇಶಗಳಿಂದ ಜೀವಂತ ಹಂದಿಗಳು, ತಾಜಾ ಹಂದಿಗಳು ಮತ್ತು ಹೆಪ್ಪುಗಟ್ಟಿದ ಹಂದಿಮಾಂಸ ಸೇರಿದಂತೆ ಎಲ್ಲಾ ಇತರ ಹಂದಿಮಾಂಸ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ತಿಳಿಸಲಾಗಿದೆ. ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆಯು ಹಂದಿ ಸಾಕಣೆ ಆವರಣದಲ್ಲಿ ಕಡ್ಡಾಯವಾಗಿ ಸೋಂಕು ತಡೆ ಕ್ರಮ ಕೈಗೊಳ್ಳಬೇಕು. ಕಟ್ಟುನಿಟ್ಟಾದ ನೈರ್ಮಲ್ಯ ಕ್ರಮಗಳ ಕೈಗೊಳ್ಳುವ ಜೊತೆಗೆ ಶಂಕಿತ ಹಂದಿಗಳ ಪ್ರತ್ಯೇಕತೆಯಲ್ಲಿಡಬೇಕೆಂದು ಹೇಳಲಾಗಿದೆ.ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…