ಆಫ್ರಿಕನ್ ಹಂದಿ ಜ್ವರದ ನಿಯಂತ್ರಣ ಮತ್ತು ನಿರ್ಮೂಲನೆಗಾಗಿ ರಾಷ್ಟ್ರೀಯ ಕ್ರಿಯಾ ಯೋಜನೆಗೆ ಅನುಗುಣವಾಗಿ ಹಂದಿ ಮೃತದೇಹವನ್ನು ಸುರಕ್ಷಿತವಾಗಿ ವಿಲೇವಾರಿ ಮಾಡುವಂತೆ ಸೂಚನೆ ನೀಡಲಾಗಿದೆ. ಮಾತ್ರವಲ್ಲದೆ, ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ(ಎಎಸ್ಎಫ್) ಹೊಸ ಪ್ರಕರಣಗಳು ಪತ್ತೆಯಾದ ನಂತರ ಮಿಜೋರಾಂ ಸರ್ಕಾರ ಹಂದಿಗಳು ಮತ್ತು ಹಂದಿ ಉತ್ಪನ್ನಗಳ ಆಮದು ನಿಷೇಧಿಸಿದೆ.
ಅಧಿಕೃತ ಅಧಿಸೂಚನೆಯ ಪ್ರಕಾರ, ಮುಂದಿನ ಆದೇಶದವರೆಗೆ ಇತರ ರಾಜ್ಯಗಳು ಮತ್ತು ಇತರ ದೇಶಗಳಿಂದ ಜೀವಂತ ಹಂದಿಗಳು, ತಾಜಾ ಹಂದಿಗಳು ಮತ್ತು ಹೆಪ್ಪುಗಟ್ಟಿದ ಹಂದಿಮಾಂಸ ಸೇರಿದಂತೆ ಎಲ್ಲಾ ಇತರ ಹಂದಿಮಾಂಸ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ತಿಳಿಸಲಾಗಿದೆ. ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆಯು ಹಂದಿ ಸಾಕಣೆ ಆವರಣದಲ್ಲಿ ಕಡ್ಡಾಯವಾಗಿ ಸೋಂಕು ತಡೆ ಕ್ರಮ ಕೈಗೊಳ್ಳಬೇಕು. ಕಟ್ಟುನಿಟ್ಟಾದ ನೈರ್ಮಲ್ಯ ಕ್ರಮಗಳ ಕೈಗೊಳ್ಳುವ ಜೊತೆಗೆ ಶಂಕಿತ ಹಂದಿಗಳ ಪ್ರತ್ಯೇಕತೆಯಲ್ಲಿಡಬೇಕೆಂದು ಹೇಳಲಾಗಿದೆ.ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…