MIRROR FOCUS

ದೆಹಲಿ ಚಲೋ ನಂತರ ಇದೀಗ ಬೆಂಗಳೂರು ಚಲೋ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೆ.17ರಂದು ರೈತರಿಂದ ಸಮಾವೇಶ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೆಹಲಿ ಚಲೋ (Dehli Chalo) ನಂತರ ಇದೀಗ ಬೆಂಗಳೂರು ಚಲೋ(Bengaluru Chalo) ಸಮಾವೇಶ ಹಮ್ಮಿಕೊಳ್ಳಲು ರಾಜ್ಯದ(state) ರೈತರ ಸಂಘಗಳು(Frmers Association) ನಿರ್ಧರಿಸಿವೆ. ಬೆಂಬಲ ಬೆಲೆ ಖಾತ್ರಿ ಪಡಿಸುವ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ರಾಜ್ಯಗಳ ರೈತರು ʻದೆಹಲಿ ಚಲೋʼ ಪ್ರತಿಭಟನೆ ಆರಂಭಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯದಲ್ಲಿಯೂ ರೈತರು (Farmers) ತಮ್ಮ ಬೇಡಿಕೆಗಳನ್ನು ಒತ್ತಾಯಿಸಿ ಬೃಹತ್‌ ಸಮಾವೇಶ ಹಮ್ಮಿಕೊಂಡಿದ್ದಾರೆ.

Advertisement

ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಆಶ್ರಯದಲ್ಲಿ ವಿವಿಧ ಬೇಡಿಕೆಗೆ ಆಗ್ರಹಿಸಿ ಫೆ.17ರಂದು ʻಬೆಂಗಳೂರು ಚಲೋʼ  ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಬರುವ ರೈತರಿಗೆ ಆಯಾ ಜಿಲ್ಲೆಗಳಿಂದ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಅಧ್ಯಕ್ಷ ಬೀರಪ್ಪ ದೇಶನೂರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಫೆ.17ರಂದು ರೈತರು ತಮ್ಮ ಬೇಡಿಕೆಗಳನ್ನು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಈ ಬೃಹತ್‌ ಸಮಾವೇಶದಲ್ಲಿ ರಾಜ್ಯಾದ್ಯಂತ ಸುಮಾರು 15 ಸಂಘಟನೆಗಳ ರೈತ ಮುಖಂಡರು, ರೈತ ಮಹಿಳೆಯರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಫೆ.16ರಂದು ಸಂಜೆ ಪ್ರತಿಯೊಬ್ಬ ರೈತರೂ ತಮ್ಮ ಜಿಲ್ಲೆಯ ಹಾಗೂ ತಾಲೂಕು, ಪಟ್ಟಣ, ಗ್ರಾಮಗಳಿಂದ ಬೆಂಗಳೂರಿಗೆ ಬರಬೇಕು ಎಂದು ಮನವಿ ಮಾಡಿದ್ದಾರೆ.

– ಅಂತರ್ಜಾಲ ಮಾಹಿತಿ

Farmers of various states have started “Delhi Chalo” protest demanding fulfillment of various demands including law enforcement to ensure support price. In the wake of this, farmers have held a huge convention in the state to demand their demands.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 27-04-2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.28 ರಿಂದ ಮಳೆಯ ಪ್ರಮಾಣ ಕಡಿಮೆ |

ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ…

3 hours ago

ಬದುಕು ಪುರಾಣ | ಅದು ‘ಎಚ್ಚರ’ದ ರೇಖೆ!

ಬದುಕಿನ ಯಾನಕ್ಕೆ ಪಾಲಕರು ರೇಖೆಯನ್ನು ಎಳೆದು ತೋರಿಸುತ್ತಾರೆ. ಅದು ಭವಿಷ್ಯದ ಕೈತಾಂಗು. ರಕ್ಷಣೆ…

5 hours ago

ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |

ಹನುಮಸಾಗರ ಗ್ರಾಮದ ಏಳು ವರ್ಷದ ಪ್ರದ್ವಿಕಾ ಕಣ್ಣಿಗೆ ಬಟ್ಟೆ ಕಟ್ಟಿ6 ನಿಮಿಷದಲ್ಲಿ 112…

5 hours ago

ಸಾರ್ವಜನಿಕರಲ್ಲಿ ಮಲೇರಿಯಾ ಕುರಿತು ಅರಿವು ಮೂಡಿಸಲು ಜಾಗೃತಿ

ಸಾರ್ವಜನಿಕರಲ್ಲಿ ಮಲೇರಿಯಾ ಕಾಯಿಲೆ ಕುರಿತು ಅರಿವು ಮೂಡಿಸಬೇಕೆಂಬುವುದು ಜಾಥದ ಪ್ರಮುಖ ಉದ್ದೇಶವಾಗಿದೆ. ಪ್ರತಿಯೊಬ್ಬರೂ…

6 hours ago

50 ವರ್ಷಗಳಲ್ಲಿ ಶೇ 8 ರಷ್ಟು ಜನರ ಭಾಷೆಗಳು ಜಗತ್ತಿನ ಮೇಲೆ ಅಧಿಪತ್ಯ ಸಾಧಿಸುವ ಅಪಾಯ | ಡಾ. ಪುರುಷೋತ್ತಮ ಬಿಳಿಮಲೆ ಎಚ್ಚರಿಕೆ

ಜಾಗತಿಕರಣದ ಆಕ್ರಮಣದಿಂದ ಜನಸಮುದಾಯಗಳ ಪಾರಂಪರಿಕ ಕಲೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಲು ಪರಿಣಾಮಕಾರಿ ಪ್ರಯತ್ನ…

6 hours ago

ಯುದ್ಧ……

ಅವಶ್ಯವಾದರೆ ದೇಶದ ರಕ್ಷಣೆಗಾಗಿ ಯಾವ ತ್ಯಾಗಕ್ಕಾದರೂ ಸಿದ್ದರಾಗೋಣ. ಆದರೆ ಹುಚ್ಚುತನದ ಭಾವನಾತ್ಮಕ ಅಭಿಪ್ರಾಯಗಳಿಗೆ…

6 hours ago