Advertisement
MIRROR FOCUS

ದೆಹಲಿ ಚಲೋ ನಂತರ ಇದೀಗ ಬೆಂಗಳೂರು ಚಲೋ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೆ.17ರಂದು ರೈತರಿಂದ ಸಮಾವೇಶ

Share

ದೆಹಲಿ ಚಲೋ (Dehli Chalo) ನಂತರ ಇದೀಗ ಬೆಂಗಳೂರು ಚಲೋ(Bengaluru Chalo) ಸಮಾವೇಶ ಹಮ್ಮಿಕೊಳ್ಳಲು ರಾಜ್ಯದ(state) ರೈತರ ಸಂಘಗಳು(Frmers Association) ನಿರ್ಧರಿಸಿವೆ. ಬೆಂಬಲ ಬೆಲೆ ಖಾತ್ರಿ ಪಡಿಸುವ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ರಾಜ್ಯಗಳ ರೈತರು ʻದೆಹಲಿ ಚಲೋʼ ಪ್ರತಿಭಟನೆ ಆರಂಭಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯದಲ್ಲಿಯೂ ರೈತರು (Farmers) ತಮ್ಮ ಬೇಡಿಕೆಗಳನ್ನು ಒತ್ತಾಯಿಸಿ ಬೃಹತ್‌ ಸಮಾವೇಶ ಹಮ್ಮಿಕೊಂಡಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಆಶ್ರಯದಲ್ಲಿ ವಿವಿಧ ಬೇಡಿಕೆಗೆ ಆಗ್ರಹಿಸಿ ಫೆ.17ರಂದು ʻಬೆಂಗಳೂರು ಚಲೋʼ  ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಬರುವ ರೈತರಿಗೆ ಆಯಾ ಜಿಲ್ಲೆಗಳಿಂದ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಅಧ್ಯಕ್ಷ ಬೀರಪ್ಪ ದೇಶನೂರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಫೆ.17ರಂದು ರೈತರು ತಮ್ಮ ಬೇಡಿಕೆಗಳನ್ನು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಈ ಬೃಹತ್‌ ಸಮಾವೇಶದಲ್ಲಿ ರಾಜ್ಯಾದ್ಯಂತ ಸುಮಾರು 15 ಸಂಘಟನೆಗಳ ರೈತ ಮುಖಂಡರು, ರೈತ ಮಹಿಳೆಯರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಫೆ.16ರಂದು ಸಂಜೆ ಪ್ರತಿಯೊಬ್ಬ ರೈತರೂ ತಮ್ಮ ಜಿಲ್ಲೆಯ ಹಾಗೂ ತಾಲೂಕು, ಪಟ್ಟಣ, ಗ್ರಾಮಗಳಿಂದ ಬೆಂಗಳೂರಿಗೆ ಬರಬೇಕು ಎಂದು ಮನವಿ ಮಾಡಿದ್ದಾರೆ.

– ಅಂತರ್ಜಾಲ ಮಾಹಿತಿ

Farmers of various states have started “Delhi Chalo” protest demanding fulfillment of various demands including law enforcement to ensure support price. In the wake of this, farmers have held a huge convention in the state to demand their demands.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

23 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago