Advertisement
MIRROR FOCUS

ವಿದ್ಯುತ್ ಬಿಲ್, ನೀರಿನ ಬಿಲ್ ನಂತರ ಪದವಿ ಶಿಕ್ಷಣ ಶುಲ್ಕ ಹೆಚ್ಚಿಸಿದ ರಾಜ್ಯ ಸರ್ಕಾರ | ರಾಜ್ಯದಲ್ಲಿ ದುಬಾರಿಯಾದ ಪದವಿ ಶಿಕ್ಷಣ

Share

ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಪಾಲಿಗೆ ಇನ್ನು ಮುಂದೆ ಶಿಕ್ಷಣವೂ(Education) ಮತ್ತಷ್ಟು ದುಬಾರಿಯಾಗಲಿದೆ. ರಾಜ್ಯ ಸರ್ಕಾರ(State Govt) ವಿದ್ಯುತ್ ಬಿಲ್(Electric bill) ಹಾಗೂ ನೀರಿನ ಬಿಲ್(Water Bill) ಹೆಚ್ಚಳ ಮಾಡಿದ ಬಳಿಕ ಪದವಿ ಶಿಕ್ಷಣ ಶುಲ್ಕವನ್ನು 10% ಹೆಚ್ಚಳ (College Fees Hike) ಮಾಡಿ ಜನರಿಗೆ ಶಾಕ್ ನೀಡಿದೆ. ವಿಶ್ವವಿದ್ಯಾಲಯಗಳು(University) ಸಲ್ಲಿಸಿದ್ದ ಶುಲ್ಕ ಹೆಚ್ಚಳ ಪ್ರಸ್ತಾವನೆಗೆ ಉನ್ನತ ಶಿಕ್ಷಣ ಇಲಾಖೆ (Karnataka Higher Education Council) ಒಪ್ಪಿಗೆ ಕೊಟ್ಟಿದೆ.

ಇದರಿಂದ ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಜ್‍ಗಳ ಶಿಕ್ಷಣ ಶುಲ್ಕವನ್ನು 10% ಹೆಚ್ಚಿಸಲು ಸರ್ಕಾರದಿಂದ ಅನುಮತಿ ಸಿಕ್ಕಂತಾಗಿದೆ. ಪ್ರಸ್ತುತ ವರ್ಷದಿಂದಲೇ ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ಏಕರೂಪ ಶುಲ್ಕ ತಜ್ಞರ ಸಮಿತಿ ನೀಡಿದ್ದ ವರದಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಯುವನಿಧಿಯಲ್ಲಿ ಕೊಡುತ್ತಿರುವ ಹಣ ಮತ್ತೊಂದು ರೀತಿಯಲ್ಲಿ ಸರ್ಕಾರ ವಾಪಸ್ ಪಡೆಯಲು ತೀರ್ಮಾನಿಸಿದಂತಿದೆ. ಇನ್ನು ಮುಂದೆ ರಾಜ್ಯದಲ್ಲಿ ಪದವಿ ಶಿಕ್ಷಣವೂ ದುಬಾರಿಯಾಗಲಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

After electricity bill, water bill, the state government has increased the graduation fee. Graduation education is expensive in the state.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

5 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

6 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago