Advertisement
MIRROR FOCUS

ಪರೀಕ್ಷೆ ಭಯದ ನಂತರ ಈಗ ರಿಸಲ್ಟ್‌ ಭಯ | ಫೇಲ್‌, ಕಡಿಮೆ ಅಂಕ ಚಿಂತೆ ಬಿಡಿ | ಮಕ್ಕಳ ಜೊತೆ ನಿಲ್ಲಿ ಪೋಷಕರೇ..

Share

ಮಕ್ಕಳ(Children) ಪಾಲಿಗೆ ಪರೀಕ್ಷೆ(Exam) ಅನ್ನೋದು ಕಬ್ಬಿಣದ ಕಡಲೇ ಕಾಯಿ. ಜೀವನದ ಪ್ರಮುಖ ಘಟ್ಟಗಳು ಹೌದು, ಹತ್ತನೇ ತರಗತಿ(SSLC) ಹಾಗೂ ಪಿಯುಸಿಯಲ್ಲಿ(PUC) ಮಕ್ಕಳು ಅಗತ್ಯವಾಗಿ ಪರೀಕ್ಷೆಗಳನ್ನು ಎದುರಿಸಲೇ ಬೇಕು. ಹೆಚ್ಚಿನ ಅಂಕ(Marks) ಗಳಿಸಿದರೆ ಅವರ ಮುಂದಿನ ಕಲಿಕೆಯ ಹಾದಿ ಸುಗಮವಾಗುತ್ತದೆ. ಹಾಗಾಂತ ಎಲ್ಲಾ ಮಕ್ಕಳು ಜಾಸ್ತಿ ಅಂಕಗಳನ್ನೇ ಪಡೆಯೋದು ಅಸಾಧ್ಯ. ಅದನ್ನು ಪೋಷಕರು(Parents) ಹಾಗೂ ಮಕ್ಕಳು , ಹಾಗೇ ಶಿಕ್ಷಕರು(Teachers) ಅರಿತಿರಬೇಕು. ಪರೀಕ್ಷೆಯಲ್ಲಿ ಪಾಸು ಫೇಲ್(Pass-Fail) ಆಗೋದು ಸಾಮಾನ್ಯ. ಪಾಸ್ ಆದವ್ರು ಬುದ್ದಿವಂತರಲ್ಲ, ಫೇಲ್ ಆದವರು ದಡ್ಡರಲ್ಲ. ಹಾಗಾಗಿ ಪಾಸ್-ಫೇಲ್ ಎಂಬುದು ಜೀವನದ ಒಂದು ಭಾಗ ಅಷ್ಟೇ. ಫೇಲ್ (Fail) ಆದ ಕೂಡಲೇ ಯಾವುದೇ ಕಾರಣಕ್ಕೂ ಕಠಿಣ ನಿರ್ಧಾರ ತೆಗೆದುಕೊಳ್ಳುವುದು ಬೇಡ. ನಿಮ್ಮ ಭವಿಷ್ಯ(Future) ಇನ್ನೂ ಸಾಕಷ್ಟಿದೆ ಈ ಕುರಿತು ಮಾನಸಿಕ ಆರೋಗ್ಯ ತಜ್ಞರಾದ(Psychiatrist) ಡಾ. ವಿನಯ್ ಅವರು ತಿಳಿಸಿರುವ ಮಾಹಿತಿ ಇಲ್ಲಿದೆ.

ಆತುರದ ನಿರ್ಧಾರ ಬೇಡ : ಹೌದು, ಪರೀಕ್ಷೆ ಎಂದಿಗೂ ನಮ್ಮ ಜೀವನ ನಿರ್ಧಾರ ಮಾಡುವುದಿಲ್ಲ. ಫೇಲ್ ಆದವರು ಕೂಡ ಜೀವನದಲ್ಲಿ ಸಾಧನೆ ಮಾಡಿದ್ದಾರೆ. ಹಾಗಾಗಿ ಪರೀಕ್ಷೆಯ ಫಲಿತಾಂಶ ಬಂದ ನಂತರದಲ್ಲಿ ಎಂದಿಗೂ ನಾವುಗಳು ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡವೇ ಬೇಡ. ನನ್ನ ಜೀವನ ಮುಗಿಯಿತು ಈ ತರಹದ ನಿರ್ಧಾರಗಳನ್ನ ಎಂದಿಗೂ ದಯವಿಟ್ಟು ತೆಗೆದುಕೊಳ್ಳಬೇಡಿ ಎಂದು ಖ್ಯಾತ ಮಾನಸಿಕ ತಜ್ಞರಾದ ಡಾ. ವಿನಯ್ ಅವ್ರು ತಿಳಿಸುತ್ತಾರೆ.

ಪೋಷಕರ ಪಾತ್ರ ಮುಖ್ಯ! : ಪರೀಕ್ಷೆ ಹಾಗೂ ಪರೀಕ್ಷೆಯ ನಂತರದಲ್ಲಿ ಮಕ್ಕಳ ಅಂಕಗಳ ವಿಚಾರ, ಮಕ್ಕಳು ಫೇಲ್ ಆದಾಗ ಅವರನ್ನು ಪೋಷಕರ ಮಾತು, ಪ್ರೋತ್ಸಾಹವೂ ಮುಖ್ಯವಾಗುತ್ತದೆ. ಕಡಿಮೆ ಅಂಕ ಗಳಿಸಿದ್ದಕ್ಕಾಗಿ, ಫೇಲ್‌ ಆದ ಕಾರಣಕ್ಕಾಗಿ ಮಕ್ಕಳನ್ನ ದೂಷಿಸದೇ ಪೋಷಕರು ಅವರು ಜೊತೆಗಿದ್ದು ಆತ್ಮವಿಶ್ವಾಸ ತುಂಬುವುದು ಮುಖ್ಯ.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

47 minutes ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

11 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

11 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

11 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

11 hours ago