ಮಕ್ಕಳ(Children) ಪಾಲಿಗೆ ಪರೀಕ್ಷೆ(Exam) ಅನ್ನೋದು ಕಬ್ಬಿಣದ ಕಡಲೇ ಕಾಯಿ. ಜೀವನದ ಪ್ರಮುಖ ಘಟ್ಟಗಳು ಹೌದು, ಹತ್ತನೇ ತರಗತಿ(SSLC) ಹಾಗೂ ಪಿಯುಸಿಯಲ್ಲಿ(PUC) ಮಕ್ಕಳು ಅಗತ್ಯವಾಗಿ ಪರೀಕ್ಷೆಗಳನ್ನು ಎದುರಿಸಲೇ ಬೇಕು. ಹೆಚ್ಚಿನ ಅಂಕ(Marks) ಗಳಿಸಿದರೆ ಅವರ ಮುಂದಿನ ಕಲಿಕೆಯ ಹಾದಿ ಸುಗಮವಾಗುತ್ತದೆ. ಹಾಗಾಂತ ಎಲ್ಲಾ ಮಕ್ಕಳು ಜಾಸ್ತಿ ಅಂಕಗಳನ್ನೇ ಪಡೆಯೋದು ಅಸಾಧ್ಯ. ಅದನ್ನು ಪೋಷಕರು(Parents) ಹಾಗೂ ಮಕ್ಕಳು , ಹಾಗೇ ಶಿಕ್ಷಕರು(Teachers) ಅರಿತಿರಬೇಕು. ಪರೀಕ್ಷೆಯಲ್ಲಿ ಪಾಸು ಫೇಲ್(Pass-Fail) ಆಗೋದು ಸಾಮಾನ್ಯ. ಪಾಸ್ ಆದವ್ರು ಬುದ್ದಿವಂತರಲ್ಲ, ಫೇಲ್ ಆದವರು ದಡ್ಡರಲ್ಲ. ಹಾಗಾಗಿ ಪಾಸ್-ಫೇಲ್ ಎಂಬುದು ಜೀವನದ ಒಂದು ಭಾಗ ಅಷ್ಟೇ. ಫೇಲ್ (Fail) ಆದ ಕೂಡಲೇ ಯಾವುದೇ ಕಾರಣಕ್ಕೂ ಕಠಿಣ ನಿರ್ಧಾರ ತೆಗೆದುಕೊಳ್ಳುವುದು ಬೇಡ. ನಿಮ್ಮ ಭವಿಷ್ಯ(Future) ಇನ್ನೂ ಸಾಕಷ್ಟಿದೆ ಈ ಕುರಿತು ಮಾನಸಿಕ ಆರೋಗ್ಯ ತಜ್ಞರಾದ(Psychiatrist) ಡಾ. ವಿನಯ್ ಅವರು ತಿಳಿಸಿರುವ ಮಾಹಿತಿ ಇಲ್ಲಿದೆ.
ಆತುರದ ನಿರ್ಧಾರ ಬೇಡ : ಹೌದು, ಪರೀಕ್ಷೆ ಎಂದಿಗೂ ನಮ್ಮ ಜೀವನ ನಿರ್ಧಾರ ಮಾಡುವುದಿಲ್ಲ. ಫೇಲ್ ಆದವರು ಕೂಡ ಜೀವನದಲ್ಲಿ ಸಾಧನೆ ಮಾಡಿದ್ದಾರೆ. ಹಾಗಾಗಿ ಪರೀಕ್ಷೆಯ ಫಲಿತಾಂಶ ಬಂದ ನಂತರದಲ್ಲಿ ಎಂದಿಗೂ ನಾವುಗಳು ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡವೇ ಬೇಡ. ನನ್ನ ಜೀವನ ಮುಗಿಯಿತು ಈ ತರಹದ ನಿರ್ಧಾರಗಳನ್ನ ಎಂದಿಗೂ ದಯವಿಟ್ಟು ತೆಗೆದುಕೊಳ್ಳಬೇಡಿ ಎಂದು ಖ್ಯಾತ ಮಾನಸಿಕ ತಜ್ಞರಾದ ಡಾ. ವಿನಯ್ ಅವ್ರು ತಿಳಿಸುತ್ತಾರೆ.
ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…
ಶಾಲೆಯ ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ ವಿದ್ಯಾರ್ಥಿ – ಪೋಷಕ – ಶಿಕ್ಷಕ …
ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…