Advertisement
MIRROR FOCUS

ಪರೀಕ್ಷೆ ಭಯದ ನಂತರ ಈಗ ರಿಸಲ್ಟ್‌ ಭಯ | ಫೇಲ್‌, ಕಡಿಮೆ ಅಂಕ ಚಿಂತೆ ಬಿಡಿ | ಮಕ್ಕಳ ಜೊತೆ ನಿಲ್ಲಿ ಪೋಷಕರೇ..

Share

ಮಕ್ಕಳ(Children) ಪಾಲಿಗೆ ಪರೀಕ್ಷೆ(Exam) ಅನ್ನೋದು ಕಬ್ಬಿಣದ ಕಡಲೇ ಕಾಯಿ. ಜೀವನದ ಪ್ರಮುಖ ಘಟ್ಟಗಳು ಹೌದು, ಹತ್ತನೇ ತರಗತಿ(SSLC) ಹಾಗೂ ಪಿಯುಸಿಯಲ್ಲಿ(PUC) ಮಕ್ಕಳು ಅಗತ್ಯವಾಗಿ ಪರೀಕ್ಷೆಗಳನ್ನು ಎದುರಿಸಲೇ ಬೇಕು. ಹೆಚ್ಚಿನ ಅಂಕ(Marks) ಗಳಿಸಿದರೆ ಅವರ ಮುಂದಿನ ಕಲಿಕೆಯ ಹಾದಿ ಸುಗಮವಾಗುತ್ತದೆ. ಹಾಗಾಂತ ಎಲ್ಲಾ ಮಕ್ಕಳು ಜಾಸ್ತಿ ಅಂಕಗಳನ್ನೇ ಪಡೆಯೋದು ಅಸಾಧ್ಯ. ಅದನ್ನು ಪೋಷಕರು(Parents) ಹಾಗೂ ಮಕ್ಕಳು , ಹಾಗೇ ಶಿಕ್ಷಕರು(Teachers) ಅರಿತಿರಬೇಕು. ಪರೀಕ್ಷೆಯಲ್ಲಿ ಪಾಸು ಫೇಲ್(Pass-Fail) ಆಗೋದು ಸಾಮಾನ್ಯ. ಪಾಸ್ ಆದವ್ರು ಬುದ್ದಿವಂತರಲ್ಲ, ಫೇಲ್ ಆದವರು ದಡ್ಡರಲ್ಲ. ಹಾಗಾಗಿ ಪಾಸ್-ಫೇಲ್ ಎಂಬುದು ಜೀವನದ ಒಂದು ಭಾಗ ಅಷ್ಟೇ. ಫೇಲ್ (Fail) ಆದ ಕೂಡಲೇ ಯಾವುದೇ ಕಾರಣಕ್ಕೂ ಕಠಿಣ ನಿರ್ಧಾರ ತೆಗೆದುಕೊಳ್ಳುವುದು ಬೇಡ. ನಿಮ್ಮ ಭವಿಷ್ಯ(Future) ಇನ್ನೂ ಸಾಕಷ್ಟಿದೆ ಈ ಕುರಿತು ಮಾನಸಿಕ ಆರೋಗ್ಯ ತಜ್ಞರಾದ(Psychiatrist) ಡಾ. ವಿನಯ್ ಅವರು ತಿಳಿಸಿರುವ ಮಾಹಿತಿ ಇಲ್ಲಿದೆ.

ಆತುರದ ನಿರ್ಧಾರ ಬೇಡ : ಹೌದು, ಪರೀಕ್ಷೆ ಎಂದಿಗೂ ನಮ್ಮ ಜೀವನ ನಿರ್ಧಾರ ಮಾಡುವುದಿಲ್ಲ. ಫೇಲ್ ಆದವರು ಕೂಡ ಜೀವನದಲ್ಲಿ ಸಾಧನೆ ಮಾಡಿದ್ದಾರೆ. ಹಾಗಾಗಿ ಪರೀಕ್ಷೆಯ ಫಲಿತಾಂಶ ಬಂದ ನಂತರದಲ್ಲಿ ಎಂದಿಗೂ ನಾವುಗಳು ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡವೇ ಬೇಡ. ನನ್ನ ಜೀವನ ಮುಗಿಯಿತು ಈ ತರಹದ ನಿರ್ಧಾರಗಳನ್ನ ಎಂದಿಗೂ ದಯವಿಟ್ಟು ತೆಗೆದುಕೊಳ್ಳಬೇಡಿ ಎಂದು ಖ್ಯಾತ ಮಾನಸಿಕ ತಜ್ಞರಾದ ಡಾ. ವಿನಯ್ ಅವ್ರು ತಿಳಿಸುತ್ತಾರೆ.

ಪೋಷಕರ ಪಾತ್ರ ಮುಖ್ಯ! : ಪರೀಕ್ಷೆ ಹಾಗೂ ಪರೀಕ್ಷೆಯ ನಂತರದಲ್ಲಿ ಮಕ್ಕಳ ಅಂಕಗಳ ವಿಚಾರ, ಮಕ್ಕಳು ಫೇಲ್ ಆದಾಗ ಅವರನ್ನು ಪೋಷಕರ ಮಾತು, ಪ್ರೋತ್ಸಾಹವೂ ಮುಖ್ಯವಾಗುತ್ತದೆ. ಕಡಿಮೆ ಅಂಕ ಗಳಿಸಿದ್ದಕ್ಕಾಗಿ, ಫೇಲ್‌ ಆದ ಕಾರಣಕ್ಕಾಗಿ ಮಕ್ಕಳನ್ನ ದೂಷಿಸದೇ ಪೋಷಕರು ಅವರು ಜೊತೆಗಿದ್ದು ಆತ್ಮವಿಶ್ವಾಸ ತುಂಬುವುದು ಮುಖ್ಯ.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

3 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

4 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

7 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

16 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

17 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

23 hours ago