ಮಕ್ಕಳ(Children) ಪಾಲಿಗೆ ಪರೀಕ್ಷೆ(Exam) ಅನ್ನೋದು ಕಬ್ಬಿಣದ ಕಡಲೇ ಕಾಯಿ. ಜೀವನದ ಪ್ರಮುಖ ಘಟ್ಟಗಳು ಹೌದು, ಹತ್ತನೇ ತರಗತಿ(SSLC) ಹಾಗೂ ಪಿಯುಸಿಯಲ್ಲಿ(PUC) ಮಕ್ಕಳು ಅಗತ್ಯವಾಗಿ ಪರೀಕ್ಷೆಗಳನ್ನು ಎದುರಿಸಲೇ ಬೇಕು. ಹೆಚ್ಚಿನ ಅಂಕ(Marks) ಗಳಿಸಿದರೆ ಅವರ ಮುಂದಿನ ಕಲಿಕೆಯ ಹಾದಿ ಸುಗಮವಾಗುತ್ತದೆ. ಹಾಗಾಂತ ಎಲ್ಲಾ ಮಕ್ಕಳು ಜಾಸ್ತಿ ಅಂಕಗಳನ್ನೇ ಪಡೆಯೋದು ಅಸಾಧ್ಯ. ಅದನ್ನು ಪೋಷಕರು(Parents) ಹಾಗೂ ಮಕ್ಕಳು , ಹಾಗೇ ಶಿಕ್ಷಕರು(Teachers) ಅರಿತಿರಬೇಕು. ಪರೀಕ್ಷೆಯಲ್ಲಿ ಪಾಸು ಫೇಲ್(Pass-Fail) ಆಗೋದು ಸಾಮಾನ್ಯ. ಪಾಸ್ ಆದವ್ರು ಬುದ್ದಿವಂತರಲ್ಲ, ಫೇಲ್ ಆದವರು ದಡ್ಡರಲ್ಲ. ಹಾಗಾಗಿ ಪಾಸ್-ಫೇಲ್ ಎಂಬುದು ಜೀವನದ ಒಂದು ಭಾಗ ಅಷ್ಟೇ. ಫೇಲ್ (Fail) ಆದ ಕೂಡಲೇ ಯಾವುದೇ ಕಾರಣಕ್ಕೂ ಕಠಿಣ ನಿರ್ಧಾರ ತೆಗೆದುಕೊಳ್ಳುವುದು ಬೇಡ. ನಿಮ್ಮ ಭವಿಷ್ಯ(Future) ಇನ್ನೂ ಸಾಕಷ್ಟಿದೆ ಈ ಕುರಿತು ಮಾನಸಿಕ ಆರೋಗ್ಯ ತಜ್ಞರಾದ(Psychiatrist) ಡಾ. ವಿನಯ್ ಅವರು ತಿಳಿಸಿರುವ ಮಾಹಿತಿ ಇಲ್ಲಿದೆ.
ಆತುರದ ನಿರ್ಧಾರ ಬೇಡ : ಹೌದು, ಪರೀಕ್ಷೆ ಎಂದಿಗೂ ನಮ್ಮ ಜೀವನ ನಿರ್ಧಾರ ಮಾಡುವುದಿಲ್ಲ. ಫೇಲ್ ಆದವರು ಕೂಡ ಜೀವನದಲ್ಲಿ ಸಾಧನೆ ಮಾಡಿದ್ದಾರೆ. ಹಾಗಾಗಿ ಪರೀಕ್ಷೆಯ ಫಲಿತಾಂಶ ಬಂದ ನಂತರದಲ್ಲಿ ಎಂದಿಗೂ ನಾವುಗಳು ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡವೇ ಬೇಡ. ನನ್ನ ಜೀವನ ಮುಗಿಯಿತು ಈ ತರಹದ ನಿರ್ಧಾರಗಳನ್ನ ಎಂದಿಗೂ ದಯವಿಟ್ಟು ತೆಗೆದುಕೊಳ್ಳಬೇಡಿ ಎಂದು ಖ್ಯಾತ ಮಾನಸಿಕ ತಜ್ಞರಾದ ಡಾ. ವಿನಯ್ ಅವ್ರು ತಿಳಿಸುತ್ತಾರೆ.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…