ಸುದ್ದಿಗಳು

ದೇಶಾದ್ಯಂತ ಸಿಗ್ನಲಿಂಗ್, ಸುರಕ್ಷತಾ ಅಭಿಯಾನಕ್ಕೆ ರೈಲ್ವೆ ಇಲಾಖೆ ಆದೇಶ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಒಡಿಸಾದಲ್ಲಿ ಸಂಭವಿಸಿದ ರೈಲುಗಳ  ದುರಂತದ ಬಳಿಕ ಇದೀಗ ಭಾರತೀಯ ರೈಲ್ವೆ ಇಲಾಖೆ ಎಚ್ಚರಿಕೆ ವಹಿಸಿದೆ. ಮುಂದೆ ಇಂತಹ ಪ್ರಕರಣಗಳು ಸಂಭವಿಸದಂತೆ ನೋಡಿಕೊಳ್ಳಲು ನಿರ್ಧರಿಸಿದೆ. ಅದಕ್ಕಾಗಿ ದೇಶದಾದ್ಯಂತ ಸಿಗ್ನಲಿಂಗ್‌ ವ್ಯವಸ್ಥೆ ಹಾಗೂ ಸುರಕ್ಷತಾ ಅಭಿಯಾನಕ್ಕೆ ಮುಂದಾಗಿದೆ.

Advertisement

ಒಡಿಸಾ ದುರ್ಘಟನೆ ಬಳಿಕ ರೈಲ್ವೇ ಇಲಾಖೆ ಅಧಿಕಾರಿಗಳು ದೇಶಾದ್ಯಂತ ಸುರಕ್ಷತಾ ಆಂದೋಲನವನ್ನು ಆಯೋಜಿಸಲು ಸಜ್ಜಾಗಿದ್ದಾರೆ.  ಸಿಗ್ನಲಿಂಗ್ ವ್ಯವಸ್ಥೆ ಮತ್ತು ಇಂಟರ್‌ಲಿಂಕ್‌ನಲ್ಲಿನ ದೋಷಗಳಿಂದಾಗಿ ಒಡಿಶಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಇದೀಗ ಭಾರತೀಯ ರೈಲ್ವೆ ಅಧಿಕಾರಿಗಳು ದೇಶಾದ್ಯಂತ ಸಿಗ್ನಲಿಂಗ್ ವ್ಯವಸ್ಥೆ ಮತ್ತು ಡಬಲ್ ಲಾಕಿಂಗ್ ವ್ಯವಸ್ಥೆಯತ್ತ ಗಮನ ಹರಿಸಿದ್ದಾರೆ. ವಾರಕ್ಕೊಮ್ಮೆ ಸುರಕ್ಷತಾ ಅಭಿಯಾನ ನಡೆಸಿ ತಪಾಸಣೆ ನಡೆಸಲು ಮುಂದಾಗಿದ್ದಾರೆ.

ಒಡಿಸಾದಲ್ಲಿ ರೈಲು ಅಪಘಾತದ ಸ್ಥಳದಿಂದ ಎಲ್ಲವನ್ನೂ ತೆರವುಗೊಳಿಸಲಾಗಿದೆ. ರೈಲು ಸೇವೆಯು ಮೊದಲಿನಂತೆಯೇ ಮುಂದುವರಿಸಲಾಗಿದೆ. ಈ ಘಟನೆ ಕುರಿತು ಸಿಬಿಐ ತನಿಖೆಗೆ ರೈಲ್ವೇ ಇಲಾಖೆ ಶಿಫಾರಸು ಮಾಡಿರುವುದರಿಂದ ಶೀಘ್ರವೇ ಸಿಬಿಐ ಫೀಲ್ಟ್‌ಗೆ ಇಳಿಯಲಿದೆ. ಬಳಿಕ ಸಮಗ್ರ ತನಿಖೆ ನಡೆಸಿ ವರದಿ ನೀಡಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳಗಾವಿಯಲ್ಲಿ 3 ದಿನಗಳ ಮಾವು, ಜೇನು ಮೇಳ | ರೈತರಿಂದ ಪ್ರದರ್ಶನ, ಗ್ರಾಹಕರಿಗೆ ನೇರ ಮಾರಾಟ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆಯಿಂದ ಬೆಳಗಾವಿಯ ಹೋಮ್ ಪಾರ್ಕ್ ನಲ್ಲಿ…

8 hours ago

ದೇಶಾದ್ಯಂತ 47 ಸ್ಥಳಗಳಲ್ಲಿ ಉದ್ಯೋಗ ಮೇಳ | 51000 ನವ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಣೆ

ದೇಶಾದ್ಯಂತ ಒಂದೇ ದಿನ 47 ಸ್ಥಳಗಳಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು ಬೆಂಗಳೂರಿನ ಎನ್‌ಎಸಿಐಎ…

8 hours ago

ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |

ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

15 hours ago

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…

20 hours ago

ಹೊಸರುಚಿ | ಹಲಸಿನ ಕಾಯಿ ಪೂರಿ

ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…

21 hours ago

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

1 day ago