ಒಡಿಸಾದಲ್ಲಿ ಸಂಭವಿಸಿದ ರೈಲುಗಳ ದುರಂತದ ಬಳಿಕ ಇದೀಗ ಭಾರತೀಯ ರೈಲ್ವೆ ಇಲಾಖೆ ಎಚ್ಚರಿಕೆ ವಹಿಸಿದೆ. ಮುಂದೆ ಇಂತಹ ಪ್ರಕರಣಗಳು ಸಂಭವಿಸದಂತೆ ನೋಡಿಕೊಳ್ಳಲು ನಿರ್ಧರಿಸಿದೆ. ಅದಕ್ಕಾಗಿ ದೇಶದಾದ್ಯಂತ ಸಿಗ್ನಲಿಂಗ್ ವ್ಯವಸ್ಥೆ ಹಾಗೂ ಸುರಕ್ಷತಾ ಅಭಿಯಾನಕ್ಕೆ ಮುಂದಾಗಿದೆ.
ಒಡಿಸಾ ದುರ್ಘಟನೆ ಬಳಿಕ ರೈಲ್ವೇ ಇಲಾಖೆ ಅಧಿಕಾರಿಗಳು ದೇಶಾದ್ಯಂತ ಸುರಕ್ಷತಾ ಆಂದೋಲನವನ್ನು ಆಯೋಜಿಸಲು ಸಜ್ಜಾಗಿದ್ದಾರೆ. ಸಿಗ್ನಲಿಂಗ್ ವ್ಯವಸ್ಥೆ ಮತ್ತು ಇಂಟರ್ಲಿಂಕ್ನಲ್ಲಿನ ದೋಷಗಳಿಂದಾಗಿ ಒಡಿಶಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಇದೀಗ ಭಾರತೀಯ ರೈಲ್ವೆ ಅಧಿಕಾರಿಗಳು ದೇಶಾದ್ಯಂತ ಸಿಗ್ನಲಿಂಗ್ ವ್ಯವಸ್ಥೆ ಮತ್ತು ಡಬಲ್ ಲಾಕಿಂಗ್ ವ್ಯವಸ್ಥೆಯತ್ತ ಗಮನ ಹರಿಸಿದ್ದಾರೆ. ವಾರಕ್ಕೊಮ್ಮೆ ಸುರಕ್ಷತಾ ಅಭಿಯಾನ ನಡೆಸಿ ತಪಾಸಣೆ ನಡೆಸಲು ಮುಂದಾಗಿದ್ದಾರೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…