ಒಡಿಸಾದಲ್ಲಿ ಸಂಭವಿಸಿದ ರೈಲುಗಳ ದುರಂತದ ಬಳಿಕ ಇದೀಗ ಭಾರತೀಯ ರೈಲ್ವೆ ಇಲಾಖೆ ಎಚ್ಚರಿಕೆ ವಹಿಸಿದೆ. ಮುಂದೆ ಇಂತಹ ಪ್ರಕರಣಗಳು ಸಂಭವಿಸದಂತೆ ನೋಡಿಕೊಳ್ಳಲು ನಿರ್ಧರಿಸಿದೆ. ಅದಕ್ಕಾಗಿ ದೇಶದಾದ್ಯಂತ ಸಿಗ್ನಲಿಂಗ್ ವ್ಯವಸ್ಥೆ ಹಾಗೂ ಸುರಕ್ಷತಾ ಅಭಿಯಾನಕ್ಕೆ ಮುಂದಾಗಿದೆ.
ಒಡಿಸಾ ದುರ್ಘಟನೆ ಬಳಿಕ ರೈಲ್ವೇ ಇಲಾಖೆ ಅಧಿಕಾರಿಗಳು ದೇಶಾದ್ಯಂತ ಸುರಕ್ಷತಾ ಆಂದೋಲನವನ್ನು ಆಯೋಜಿಸಲು ಸಜ್ಜಾಗಿದ್ದಾರೆ. ಸಿಗ್ನಲಿಂಗ್ ವ್ಯವಸ್ಥೆ ಮತ್ತು ಇಂಟರ್ಲಿಂಕ್ನಲ್ಲಿನ ದೋಷಗಳಿಂದಾಗಿ ಒಡಿಶಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಇದೀಗ ಭಾರತೀಯ ರೈಲ್ವೆ ಅಧಿಕಾರಿಗಳು ದೇಶಾದ್ಯಂತ ಸಿಗ್ನಲಿಂಗ್ ವ್ಯವಸ್ಥೆ ಮತ್ತು ಡಬಲ್ ಲಾಕಿಂಗ್ ವ್ಯವಸ್ಥೆಯತ್ತ ಗಮನ ಹರಿಸಿದ್ದಾರೆ. ವಾರಕ್ಕೊಮ್ಮೆ ಸುರಕ್ಷತಾ ಅಭಿಯಾನ ನಡೆಸಿ ತಪಾಸಣೆ ನಡೆಸಲು ಮುಂದಾಗಿದ್ದಾರೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…