ಒಡಿಸಾದಲ್ಲಿ ಸಂಭವಿಸಿದ ರೈಲುಗಳ ದುರಂತದ ಬಳಿಕ ಇದೀಗ ಭಾರತೀಯ ರೈಲ್ವೆ ಇಲಾಖೆ ಎಚ್ಚರಿಕೆ ವಹಿಸಿದೆ. ಮುಂದೆ ಇಂತಹ ಪ್ರಕರಣಗಳು ಸಂಭವಿಸದಂತೆ ನೋಡಿಕೊಳ್ಳಲು ನಿರ್ಧರಿಸಿದೆ. ಅದಕ್ಕಾಗಿ ದೇಶದಾದ್ಯಂತ ಸಿಗ್ನಲಿಂಗ್ ವ್ಯವಸ್ಥೆ ಹಾಗೂ ಸುರಕ್ಷತಾ ಅಭಿಯಾನಕ್ಕೆ ಮುಂದಾಗಿದೆ.
ಒಡಿಸಾ ದುರ್ಘಟನೆ ಬಳಿಕ ರೈಲ್ವೇ ಇಲಾಖೆ ಅಧಿಕಾರಿಗಳು ದೇಶಾದ್ಯಂತ ಸುರಕ್ಷತಾ ಆಂದೋಲನವನ್ನು ಆಯೋಜಿಸಲು ಸಜ್ಜಾಗಿದ್ದಾರೆ. ಸಿಗ್ನಲಿಂಗ್ ವ್ಯವಸ್ಥೆ ಮತ್ತು ಇಂಟರ್ಲಿಂಕ್ನಲ್ಲಿನ ದೋಷಗಳಿಂದಾಗಿ ಒಡಿಶಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಇದೀಗ ಭಾರತೀಯ ರೈಲ್ವೆ ಅಧಿಕಾರಿಗಳು ದೇಶಾದ್ಯಂತ ಸಿಗ್ನಲಿಂಗ್ ವ್ಯವಸ್ಥೆ ಮತ್ತು ಡಬಲ್ ಲಾಕಿಂಗ್ ವ್ಯವಸ್ಥೆಯತ್ತ ಗಮನ ಹರಿಸಿದ್ದಾರೆ. ವಾರಕ್ಕೊಮ್ಮೆ ಸುರಕ್ಷತಾ ಅಭಿಯಾನ ನಡೆಸಿ ತಪಾಸಣೆ ನಡೆಸಲು ಮುಂದಾಗಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…