Advertisement
ಸುದ್ದಿಗಳು

ದೇಶಾದ್ಯಂತ ಸಿಗ್ನಲಿಂಗ್, ಸುರಕ್ಷತಾ ಅಭಿಯಾನಕ್ಕೆ ರೈಲ್ವೆ ಇಲಾಖೆ ಆದೇಶ

Share

ಒಡಿಸಾದಲ್ಲಿ ಸಂಭವಿಸಿದ ರೈಲುಗಳ  ದುರಂತದ ಬಳಿಕ ಇದೀಗ ಭಾರತೀಯ ರೈಲ್ವೆ ಇಲಾಖೆ ಎಚ್ಚರಿಕೆ ವಹಿಸಿದೆ. ಮುಂದೆ ಇಂತಹ ಪ್ರಕರಣಗಳು ಸಂಭವಿಸದಂತೆ ನೋಡಿಕೊಳ್ಳಲು ನಿರ್ಧರಿಸಿದೆ. ಅದಕ್ಕಾಗಿ ದೇಶದಾದ್ಯಂತ ಸಿಗ್ನಲಿಂಗ್‌ ವ್ಯವಸ್ಥೆ ಹಾಗೂ ಸುರಕ್ಷತಾ ಅಭಿಯಾನಕ್ಕೆ ಮುಂದಾಗಿದೆ.

ಒಡಿಸಾ ದುರ್ಘಟನೆ ಬಳಿಕ ರೈಲ್ವೇ ಇಲಾಖೆ ಅಧಿಕಾರಿಗಳು ದೇಶಾದ್ಯಂತ ಸುರಕ್ಷತಾ ಆಂದೋಲನವನ್ನು ಆಯೋಜಿಸಲು ಸಜ್ಜಾಗಿದ್ದಾರೆ.  ಸಿಗ್ನಲಿಂಗ್ ವ್ಯವಸ್ಥೆ ಮತ್ತು ಇಂಟರ್‌ಲಿಂಕ್‌ನಲ್ಲಿನ ದೋಷಗಳಿಂದಾಗಿ ಒಡಿಶಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಇದೀಗ ಭಾರತೀಯ ರೈಲ್ವೆ ಅಧಿಕಾರಿಗಳು ದೇಶಾದ್ಯಂತ ಸಿಗ್ನಲಿಂಗ್ ವ್ಯವಸ್ಥೆ ಮತ್ತು ಡಬಲ್ ಲಾಕಿಂಗ್ ವ್ಯವಸ್ಥೆಯತ್ತ ಗಮನ ಹರಿಸಿದ್ದಾರೆ. ವಾರಕ್ಕೊಮ್ಮೆ ಸುರಕ್ಷತಾ ಅಭಿಯಾನ ನಡೆಸಿ ತಪಾಸಣೆ ನಡೆಸಲು ಮುಂದಾಗಿದ್ದಾರೆ.

ಒಡಿಸಾದಲ್ಲಿ ರೈಲು ಅಪಘಾತದ ಸ್ಥಳದಿಂದ ಎಲ್ಲವನ್ನೂ ತೆರವುಗೊಳಿಸಲಾಗಿದೆ. ರೈಲು ಸೇವೆಯು ಮೊದಲಿನಂತೆಯೇ ಮುಂದುವರಿಸಲಾಗಿದೆ. ಈ ಘಟನೆ ಕುರಿತು ಸಿಬಿಐ ತನಿಖೆಗೆ ರೈಲ್ವೇ ಇಲಾಖೆ ಶಿಫಾರಸು ಮಾಡಿರುವುದರಿಂದ ಶೀಘ್ರವೇ ಸಿಬಿಐ ಫೀಲ್ಟ್‌ಗೆ ಇಳಿಯಲಿದೆ. ಬಳಿಕ ಸಮಗ್ರ ತನಿಖೆ ನಡೆಸಿ ವರದಿ ನೀಡಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

12 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago