ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ಹೊಡೆತ ಬಿದ್ದಿದ್ದು ಗ್ರಾಹಕರ ಮೇಲೆ. ದಿನದಿಂದ ದಿನಕ್ಕೆ ತರಕಾರಿ, ಬೇಳೆಕಾಳು ದಿನಸಿ, ನಿತ್ಯ ಬಳಕೆಯ ಸಾಮಾನುಗಳ ಬೆಲೆ ಏರುತ್ತಲೇ ಇದೆ. ಟೊಮೆಟೋ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಜನ ಸಾಮಾನ್ಯನಿಗೆ ಈಗ ಶುಂಠಿ ಬೆಲೆ ಏರಿಕೆ ಶಾಕ್ ನೀಡಿದೆ. ಆದರೆ ಈ ಬೆಲೆ ಏರಿಕೆ ರೈತರಿಗೆ ಹೊಸ ಚೈತನ್ಯ ನೀಡಿದೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿಗೆ#ginger ಬಂಗಾರದ ಬೆಲೆ ಬಂದಿದೆ. 100 ಕೆ.ಜಿ ಶುಂಠಿಗೆ 18 ರಿಂದ 20 ಸಾವಿರ ರೂ.ಗೆ ಏರಿಕೆಯಾಗಿದೆ. ಕಳೆದ ವರ್ಷ ಇದೆ ಸಮಯದಲ್ಲಿ 100 ಕೆಜಿ ಶುಂಠಿಗೆ 900 ರೂ. ರಿಂದ 1200 ರೂಪಾಯಿ ಇತ್ತು. ಇದೀಗ ಶುಂಠಿ ಬೆಲೆ ಗಗನಕ್ಕೇರಿದ್ದು, ರೈತ ಪುಲ್ ಖುಷ್ ಆಗಿದ್ದಾನೆ. ಅಲ್ಲದೇ ಶುಂಠಿ ಬೆಳೆದ ರೈತ ಕುಬೇರನ ಮಗ ಎನ್ನುವಂತಾಗಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…