ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ಹೊಡೆತ ಬಿದ್ದಿದ್ದು ಗ್ರಾಹಕರ ಮೇಲೆ. ದಿನದಿಂದ ದಿನಕ್ಕೆ ತರಕಾರಿ, ಬೇಳೆಕಾಳು ದಿನಸಿ, ನಿತ್ಯ ಬಳಕೆಯ ಸಾಮಾನುಗಳ ಬೆಲೆ ಏರುತ್ತಲೇ ಇದೆ. ಟೊಮೆಟೋ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಜನ ಸಾಮಾನ್ಯನಿಗೆ ಈಗ ಶುಂಠಿ ಬೆಲೆ ಏರಿಕೆ ಶಾಕ್ ನೀಡಿದೆ. ಆದರೆ ಈ ಬೆಲೆ ಏರಿಕೆ ರೈತರಿಗೆ ಹೊಸ ಚೈತನ್ಯ ನೀಡಿದೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿಗೆ#ginger ಬಂಗಾರದ ಬೆಲೆ ಬಂದಿದೆ. 100 ಕೆ.ಜಿ ಶುಂಠಿಗೆ 18 ರಿಂದ 20 ಸಾವಿರ ರೂ.ಗೆ ಏರಿಕೆಯಾಗಿದೆ. ಕಳೆದ ವರ್ಷ ಇದೆ ಸಮಯದಲ್ಲಿ 100 ಕೆಜಿ ಶುಂಠಿಗೆ 900 ರೂ. ರಿಂದ 1200 ರೂಪಾಯಿ ಇತ್ತು. ಇದೀಗ ಶುಂಠಿ ಬೆಲೆ ಗಗನಕ್ಕೇರಿದ್ದು, ರೈತ ಪುಲ್ ಖುಷ್ ಆಗಿದ್ದಾನೆ. ಅಲ್ಲದೇ ಶುಂಠಿ ಬೆಳೆದ ರೈತ ಕುಬೇರನ ಮಗ ಎನ್ನುವಂತಾಗಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…