ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ಹೊಡೆತ ಬಿದ್ದಿದ್ದು ಗ್ರಾಹಕರ ಮೇಲೆ. ದಿನದಿಂದ ದಿನಕ್ಕೆ ತರಕಾರಿ, ಬೇಳೆಕಾಳು ದಿನಸಿ, ನಿತ್ಯ ಬಳಕೆಯ ಸಾಮಾನುಗಳ ಬೆಲೆ ಏರುತ್ತಲೇ ಇದೆ. ಟೊಮೆಟೋ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಜನ ಸಾಮಾನ್ಯನಿಗೆ ಈಗ ಶುಂಠಿ ಬೆಲೆ ಏರಿಕೆ ಶಾಕ್ ನೀಡಿದೆ. ಆದರೆ ಈ ಬೆಲೆ ಏರಿಕೆ ರೈತರಿಗೆ ಹೊಸ ಚೈತನ್ಯ ನೀಡಿದೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿಗೆ#ginger ಬಂಗಾರದ ಬೆಲೆ ಬಂದಿದೆ. 100 ಕೆ.ಜಿ ಶುಂಠಿಗೆ 18 ರಿಂದ 20 ಸಾವಿರ ರೂ.ಗೆ ಏರಿಕೆಯಾಗಿದೆ. ಕಳೆದ ವರ್ಷ ಇದೆ ಸಮಯದಲ್ಲಿ 100 ಕೆಜಿ ಶುಂಠಿಗೆ 900 ರೂ. ರಿಂದ 1200 ರೂಪಾಯಿ ಇತ್ತು. ಇದೀಗ ಶುಂಠಿ ಬೆಲೆ ಗಗನಕ್ಕೇರಿದ್ದು, ರೈತ ಪುಲ್ ಖುಷ್ ಆಗಿದ್ದಾನೆ. ಅಲ್ಲದೇ ಶುಂಠಿ ಬೆಳೆದ ರೈತ ಕುಬೇರನ ಮಗ ಎನ್ನುವಂತಾಗಿದೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…