ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ಹೊಡೆತ ಬಿದ್ದಿದ್ದು ಗ್ರಾಹಕರ ಮೇಲೆ. ದಿನದಿಂದ ದಿನಕ್ಕೆ ತರಕಾರಿ, ಬೇಳೆಕಾಳು ದಿನಸಿ, ನಿತ್ಯ ಬಳಕೆಯ ಸಾಮಾನುಗಳ ಬೆಲೆ ಏರುತ್ತಲೇ ಇದೆ. ಟೊಮೆಟೋ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಜನ ಸಾಮಾನ್ಯನಿಗೆ ಈಗ ಶುಂಠಿ ಬೆಲೆ ಏರಿಕೆ ಶಾಕ್ ನೀಡಿದೆ. ಆದರೆ ಈ ಬೆಲೆ ಏರಿಕೆ ರೈತರಿಗೆ ಹೊಸ ಚೈತನ್ಯ ನೀಡಿದೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿಗೆ#ginger ಬಂಗಾರದ ಬೆಲೆ ಬಂದಿದೆ. 100 ಕೆ.ಜಿ ಶುಂಠಿಗೆ 18 ರಿಂದ 20 ಸಾವಿರ ರೂ.ಗೆ ಏರಿಕೆಯಾಗಿದೆ. ಕಳೆದ ವರ್ಷ ಇದೆ ಸಮಯದಲ್ಲಿ 100 ಕೆಜಿ ಶುಂಠಿಗೆ 900 ರೂ. ರಿಂದ 1200 ರೂಪಾಯಿ ಇತ್ತು. ಇದೀಗ ಶುಂಠಿ ಬೆಲೆ ಗಗನಕ್ಕೇರಿದ್ದು, ರೈತ ಪುಲ್ ಖುಷ್ ಆಗಿದ್ದಾನೆ. ಅಲ್ಲದೇ ಶುಂಠಿ ಬೆಳೆದ ರೈತ ಕುಬೇರನ ಮಗ ಎನ್ನುವಂತಾಗಿದೆ.
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…
2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…