ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ಹೊಡೆತ ಬಿದ್ದಿದ್ದು ಗ್ರಾಹಕರ ಮೇಲೆ. ದಿನದಿಂದ ದಿನಕ್ಕೆ ತರಕಾರಿ, ಬೇಳೆಕಾಳು ದಿನಸಿ, ನಿತ್ಯ ಬಳಕೆಯ ಸಾಮಾನುಗಳ ಬೆಲೆ ಏರುತ್ತಲೇ ಇದೆ. ಟೊಮೆಟೋ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಜನ ಸಾಮಾನ್ಯನಿಗೆ ಈಗ ಶುಂಠಿ ಬೆಲೆ ಏರಿಕೆ ಶಾಕ್ ನೀಡಿದೆ. ಆದರೆ ಈ ಬೆಲೆ ಏರಿಕೆ ರೈತರಿಗೆ ಹೊಸ ಚೈತನ್ಯ ನೀಡಿದೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿಗೆ#ginger ಬಂಗಾರದ ಬೆಲೆ ಬಂದಿದೆ. 100 ಕೆ.ಜಿ ಶುಂಠಿಗೆ 18 ರಿಂದ 20 ಸಾವಿರ ರೂ.ಗೆ ಏರಿಕೆಯಾಗಿದೆ. ಕಳೆದ ವರ್ಷ ಇದೆ ಸಮಯದಲ್ಲಿ 100 ಕೆಜಿ ಶುಂಠಿಗೆ 900 ರೂ. ರಿಂದ 1200 ರೂಪಾಯಿ ಇತ್ತು. ಇದೀಗ ಶುಂಠಿ ಬೆಲೆ ಗಗನಕ್ಕೇರಿದ್ದು, ರೈತ ಪುಲ್ ಖುಷ್ ಆಗಿದ್ದಾನೆ. ಅಲ್ಲದೇ ಶುಂಠಿ ಬೆಳೆದ ರೈತ ಕುಬೇರನ ಮಗ ಎನ್ನುವಂತಾಗಿದೆ.
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…