ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ಹೊಡೆತ ಬಿದ್ದಿದ್ದು ಗ್ರಾಹಕರ ಮೇಲೆ. ದಿನದಿಂದ ದಿನಕ್ಕೆ ತರಕಾರಿ, ಬೇಳೆಕಾಳು ದಿನಸಿ, ನಿತ್ಯ ಬಳಕೆಯ ಸಾಮಾನುಗಳ ಬೆಲೆ ಏರುತ್ತಲೇ ಇದೆ. ಟೊಮೆಟೋ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಜನ ಸಾಮಾನ್ಯನಿಗೆ ಈಗ ಶುಂಠಿ ಬೆಲೆ ಏರಿಕೆ ಶಾಕ್ ನೀಡಿದೆ. ಆದರೆ ಈ ಬೆಲೆ ಏರಿಕೆ ರೈತರಿಗೆ ಹೊಸ ಚೈತನ್ಯ ನೀಡಿದೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿಗೆ#ginger ಬಂಗಾರದ ಬೆಲೆ ಬಂದಿದೆ. 100 ಕೆ.ಜಿ ಶುಂಠಿಗೆ 18 ರಿಂದ 20 ಸಾವಿರ ರೂ.ಗೆ ಏರಿಕೆಯಾಗಿದೆ. ಕಳೆದ ವರ್ಷ ಇದೆ ಸಮಯದಲ್ಲಿ 100 ಕೆಜಿ ಶುಂಠಿಗೆ 900 ರೂ. ರಿಂದ 1200 ರೂಪಾಯಿ ಇತ್ತು. ಇದೀಗ ಶುಂಠಿ ಬೆಲೆ ಗಗನಕ್ಕೇರಿದ್ದು, ರೈತ ಪುಲ್ ಖುಷ್ ಆಗಿದ್ದಾನೆ. ಅಲ್ಲದೇ ಶುಂಠಿ ಬೆಳೆದ ರೈತ ಕುಬೇರನ ಮಗ ಎನ್ನುವಂತಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…
ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್ಶಿಪ್–2026ಕ್ಕೆ…
ಮ್ಯಾನ್ಮಾರ್ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…