ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ಹೊಡೆತ ಬಿದ್ದಿದ್ದು ಗ್ರಾಹಕರ ಮೇಲೆ. ದಿನದಿಂದ ದಿನಕ್ಕೆ ತರಕಾರಿ, ಬೇಳೆಕಾಳು ದಿನಸಿ, ನಿತ್ಯ ಬಳಕೆಯ ಸಾಮಾನುಗಳ ಬೆಲೆ ಏರುತ್ತಲೇ ಇದೆ. ಟೊಮೆಟೋ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಜನ ಸಾಮಾನ್ಯನಿಗೆ ಈಗ ಶುಂಠಿ ಬೆಲೆ ಏರಿಕೆ ಶಾಕ್ ನೀಡಿದೆ. ಆದರೆ ಈ ಬೆಲೆ ಏರಿಕೆ ರೈತರಿಗೆ ಹೊಸ ಚೈತನ್ಯ ನೀಡಿದೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿಗೆ#ginger ಬಂಗಾರದ ಬೆಲೆ ಬಂದಿದೆ. 100 ಕೆ.ಜಿ ಶುಂಠಿಗೆ 18 ರಿಂದ 20 ಸಾವಿರ ರೂ.ಗೆ ಏರಿಕೆಯಾಗಿದೆ. ಕಳೆದ ವರ್ಷ ಇದೆ ಸಮಯದಲ್ಲಿ 100 ಕೆಜಿ ಶುಂಠಿಗೆ 900 ರೂ. ರಿಂದ 1200 ರೂಪಾಯಿ ಇತ್ತು. ಇದೀಗ ಶುಂಠಿ ಬೆಲೆ ಗಗನಕ್ಕೇರಿದ್ದು, ರೈತ ಪುಲ್ ಖುಷ್ ಆಗಿದ್ದಾನೆ. ಅಲ್ಲದೇ ಶುಂಠಿ ಬೆಳೆದ ರೈತ ಕುಬೇರನ ಮಗ ಎನ್ನುವಂತಾಗಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…