ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ಹೊಡೆತ ಬಿದ್ದಿದ್ದು ಗ್ರಾಹಕರ ಮೇಲೆ. ದಿನದಿಂದ ದಿನಕ್ಕೆ ತರಕಾರಿ, ಬೇಳೆಕಾಳು ದಿನಸಿ, ನಿತ್ಯ ಬಳಕೆಯ ಸಾಮಾನುಗಳ ಬೆಲೆ ಏರುತ್ತಲೇ ಇದೆ. ಟೊಮೆಟೋ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಜನ ಸಾಮಾನ್ಯನಿಗೆ ಈಗ ಶುಂಠಿ ಬೆಲೆ ಏರಿಕೆ ಶಾಕ್ ನೀಡಿದೆ. ಆದರೆ ಈ ಬೆಲೆ ಏರಿಕೆ ರೈತರಿಗೆ ಹೊಸ ಚೈತನ್ಯ ನೀಡಿದೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿಗೆ#ginger ಬಂಗಾರದ ಬೆಲೆ ಬಂದಿದೆ. 100 ಕೆ.ಜಿ ಶುಂಠಿಗೆ 18 ರಿಂದ 20 ಸಾವಿರ ರೂ.ಗೆ ಏರಿಕೆಯಾಗಿದೆ. ಕಳೆದ ವರ್ಷ ಇದೆ ಸಮಯದಲ್ಲಿ 100 ಕೆಜಿ ಶುಂಠಿಗೆ 900 ರೂ. ರಿಂದ 1200 ರೂಪಾಯಿ ಇತ್ತು. ಇದೀಗ ಶುಂಠಿ ಬೆಲೆ ಗಗನಕ್ಕೇರಿದ್ದು, ರೈತ ಪುಲ್ ಖುಷ್ ಆಗಿದ್ದಾನೆ. ಅಲ್ಲದೇ ಶುಂಠಿ ಬೆಳೆದ ರೈತ ಕುಬೇರನ ಮಗ ಎನ್ನುವಂತಾಗಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…