ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ಹೊಡೆತ ಬಿದ್ದಿದ್ದು ಗ್ರಾಹಕರ ಮೇಲೆ. ದಿನದಿಂದ ದಿನಕ್ಕೆ ತರಕಾರಿ, ಬೇಳೆಕಾಳು ದಿನಸಿ, ನಿತ್ಯ ಬಳಕೆಯ ಸಾಮಾನುಗಳ ಬೆಲೆ ಏರುತ್ತಲೇ ಇದೆ. ಟೊಮೆಟೋ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಜನ ಸಾಮಾನ್ಯನಿಗೆ ಈಗ ಶುಂಠಿ ಬೆಲೆ ಏರಿಕೆ ಶಾಕ್ ನೀಡಿದೆ. ಆದರೆ ಈ ಬೆಲೆ ಏರಿಕೆ ರೈತರಿಗೆ ಹೊಸ ಚೈತನ್ಯ ನೀಡಿದೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿಗೆ#ginger ಬಂಗಾರದ ಬೆಲೆ ಬಂದಿದೆ. 100 ಕೆ.ಜಿ ಶುಂಠಿಗೆ 18 ರಿಂದ 20 ಸಾವಿರ ರೂ.ಗೆ ಏರಿಕೆಯಾಗಿದೆ. ಕಳೆದ ವರ್ಷ ಇದೆ ಸಮಯದಲ್ಲಿ 100 ಕೆಜಿ ಶುಂಠಿಗೆ 900 ರೂ. ರಿಂದ 1200 ರೂಪಾಯಿ ಇತ್ತು. ಇದೀಗ ಶುಂಠಿ ಬೆಲೆ ಗಗನಕ್ಕೇರಿದ್ದು, ರೈತ ಪುಲ್ ಖುಷ್ ಆಗಿದ್ದಾನೆ. ಅಲ್ಲದೇ ಶುಂಠಿ ಬೆಳೆದ ರೈತ ಕುಬೇರನ ಮಗ ಎನ್ನುವಂತಾಗಿದೆ.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…