ಸುಳ್ಯ ತಾಲೂಕಿನ ಕೊಲ್ಲಮೊಗ್ರ, ಕಲ್ಮಕಾರು ಸೇರಿದಂತೆ ಆಸುಪಾಸಿನ ಪ್ರದೇಶಗಳಲ್ಲಿ ಸೋಮವಾರ ಸಂಜೆ ಮತ್ತೆ ಮಳೆಯ ಆರ್ಭಟ ಆರಂಭವಾಗಿದೆ. ಸಂಜೆಯವರೆಗೂ ಬಿಸಿಲಿನ ವಾತಾವರಣ ಇತ್ತು. ಸಂಜೆಯಾಗುತ್ತಿದ್ದಂತೆಯೇ ಮೋಡ ಕವಿದು ಮಳೆ ಸುರಿಯಲು ಆರಂಭಿಸಿದೆ. ಸದ್ಯ ಗುಡುಗು ಸಹಿತ ಮಳೆಯಾಗುತ್ತಿದೆ. ರಾತ್ರಿ ಸುಮಾರು 8 ಗಂಟೆಯ ವೇಳೆಗೆ ಕಡಮಕಲ್ ಅರಣ್ಯ ಪ್ರದೇಶದ ಕಡೆಯಿಂದ ಭಾರೀ ಸದ್ದು ಕೇಳಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸುಮಾರು 10-15 ನಿಮಿಷ ಸದ್ದು ಕೇಳಿದ್ದು ಮಳೆಯ ಅಬ್ಬರವೂ ಇದೆ ಎಂದು ತಿಳಿಸಿದ್ದಾರೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…