ಸುಳ್ಯ ತಾಲೂಕಿನ ಕೊಲ್ಲಮೊಗ್ರ, ಕಲ್ಮಕಾರು ಸೇರಿದಂತೆ ಆಸುಪಾಸಿನ ಪ್ರದೇಶಗಳಲ್ಲಿ ಸೋಮವಾರ ಸಂಜೆ ಮತ್ತೆ ಮಳೆಯ ಆರ್ಭಟ ಆರಂಭವಾಗಿದೆ. ಸಂಜೆಯವರೆಗೂ ಬಿಸಿಲಿನ ವಾತಾವರಣ ಇತ್ತು. ಸಂಜೆಯಾಗುತ್ತಿದ್ದಂತೆಯೇ ಮೋಡ ಕವಿದು ಮಳೆ ಸುರಿಯಲು ಆರಂಭಿಸಿದೆ. ಸದ್ಯ ಗುಡುಗು ಸಹಿತ ಮಳೆಯಾಗುತ್ತಿದೆ. ರಾತ್ರಿ ಸುಮಾರು 8 ಗಂಟೆಯ ವೇಳೆಗೆ ಕಡಮಕಲ್ ಅರಣ್ಯ ಪ್ರದೇಶದ ಕಡೆಯಿಂದ ಭಾರೀ ಸದ್ದು ಕೇಳಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸುಮಾರು 10-15 ನಿಮಿಷ ಸದ್ದು ಕೇಳಿದ್ದು ಮಳೆಯ ಅಬ್ಬರವೂ ಇದೆ ಎಂದು ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…