ಸುಳ್ಯ ತಾಲೂಕಿನ ಕೊಲ್ಲಮೊಗ್ರ, ಕಲ್ಮಕಾರು ಸೇರಿದಂತೆ ಆಸುಪಾಸಿನ ಪ್ರದೇಶಗಳಲ್ಲಿ ಸೋಮವಾರ ಸಂಜೆ ಮತ್ತೆ ಮಳೆಯ ಆರ್ಭಟ ಆರಂಭವಾಗಿದೆ. ಸಂಜೆಯವರೆಗೂ ಬಿಸಿಲಿನ ವಾತಾವರಣ ಇತ್ತು. ಸಂಜೆಯಾಗುತ್ತಿದ್ದಂತೆಯೇ ಮೋಡ ಕವಿದು ಮಳೆ ಸುರಿಯಲು ಆರಂಭಿಸಿದೆ. ಸದ್ಯ ಗುಡುಗು ಸಹಿತ ಮಳೆಯಾಗುತ್ತಿದೆ. ರಾತ್ರಿ ಸುಮಾರು 8 ಗಂಟೆಯ ವೇಳೆಗೆ ಕಡಮಕಲ್ ಅರಣ್ಯ ಪ್ರದೇಶದ ಕಡೆಯಿಂದ ಭಾರೀ ಸದ್ದು ಕೇಳಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸುಮಾರು 10-15 ನಿಮಿಷ ಸದ್ದು ಕೇಳಿದ್ದು ಮಳೆಯ ಅಬ್ಬರವೂ ಇದೆ ಎಂದು ತಿಳಿಸಿದ್ದಾರೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…