ಪಹಣಿ ದೋಷಗಳ ಸರಿಪಡಿಸಲು ಇನ್ನೊಮ್ಮೆ ಕಂದಾಯ ಅದಾಲತ್‌ | ಸಚಿವ ಕೃಷ್ಣ ಬೈರೇಗೌಡ

January 31, 2024
2:41 PM
ಗ್ರಾಮೀಣ ಹಾಗೂ ಕೃಷಿ ಪ್ರದೇಶದ ಪಹಣಿಗಳು ಸರಿಯಾಗಿಲ್ಲ, ಈ ಬಗ್ಗೆ ಸಚಿವರು ಗಮನಹರಿಸಿದ್ದು, ಇನ್ನೊಮ್ಮೆ ಕಂದಾಯ ಅದಾಲತ್ಚಮಾಡುವುದಾಗಿ ತಿಳಿಸಿದ್ದಾರೆ.

ಪಹಣಿಗಳಲ್ಲಿನ ಲೋಪದೋಷಗಳನ್ನು ಸರಿಪಡಿಸಲು ರಾಜ್ಯಾದ್ಯಂತ ಮತ್ತೊಮ್ಮೆ ಕಂದಾಯ ಅದಾಲತ್‌ ಆಂದೋಲನ ಕೈಗೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.ಮುಂದೆ ಓದಿ

Advertisement

ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಕಾಲಕಾಲಕ್ಕೆ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಮುಂದುವರೆಸಿಕೊಂಡು ಬರಲಾಗುತ್ತಿದೆ. ಅದರಂತೆ ಅಧಿಕಾರ ಪ್ರತ್ಯಾಯೋಜನೆಯ ಅವಧಿ ಕಳೆದ ಡಿಸೆಂಬರ್‌ 31ಕ್ಕೆ ಮುಕ್ತಾಯಗೊಂಡಿದೆ. ಅದಾಲತ್‌ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ಅವಧಿ ವಿಸ್ತರಿಸಿ ಈಗಾಗಲೇ ಆದೇಶ ಹೊರಡಿಸಿದ್ದು, ಸದ್ಯದಲ್ಲೇ ಅದಾಲತ್‌ನ ದಿನಾಂಕ ಘೋಷಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈ ತಿಂಗಳ ಅಂತ್ಯದೊಳಗೆ 6 ರಾಶಿಯವರಿಗೆ ಉತ್ತಮ ಶುಭ ಫಲ | ಕೆಲವು ವಿಧಿ ವಿಧಾನಗಳನ್ನು ಅನುಸರಿಸಿದರೆ ಯಶಸ್ಸು |
May 7, 2025
7:02 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ
May 7, 2025
7:00 AM
by: ದಿವ್ಯ ಮಹೇಶ್
ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |
May 7, 2025
6:05 AM
by: ದ ರೂರಲ್ ಮಿರರ್.ಕಾಂ
ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group