ಪಹಣಿಗಳಲ್ಲಿನ ಲೋಪದೋಷಗಳನ್ನು ಸರಿಪಡಿಸಲು ರಾಜ್ಯಾದ್ಯಂತ ಮತ್ತೊಮ್ಮೆ ಕಂದಾಯ ಅದಾಲತ್ ಆಂದೋಲನ ಕೈಗೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.ಮುಂದೆ ಓದಿ
ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಕಾಲಕಾಲಕ್ಕೆ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಮುಂದುವರೆಸಿಕೊಂಡು ಬರಲಾಗುತ್ತಿದೆ. ಅದರಂತೆ ಅಧಿಕಾರ ಪ್ರತ್ಯಾಯೋಜನೆಯ ಅವಧಿ ಕಳೆದ ಡಿಸೆಂಬರ್ 31ಕ್ಕೆ ಮುಕ್ತಾಯಗೊಂಡಿದೆ. ಅದಾಲತ್ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ಅವಧಿ ವಿಸ್ತರಿಸಿ ಈಗಾಗಲೇ ಆದೇಶ ಹೊರಡಿಸಿದ್ದು, ಸದ್ಯದಲ್ಲೇ ಅದಾಲತ್ನ ದಿನಾಂಕ ಘೋಷಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…
ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, …
ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…