ಪಹಣಿಗಳಲ್ಲಿನ ಲೋಪದೋಷಗಳನ್ನು ಸರಿಪಡಿಸಲು ರಾಜ್ಯಾದ್ಯಂತ ಮತ್ತೊಮ್ಮೆ ಕಂದಾಯ ಅದಾಲತ್ ಆಂದೋಲನ ಕೈಗೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.ಮುಂದೆ ಓದಿ
ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಕಾಲಕಾಲಕ್ಕೆ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಮುಂದುವರೆಸಿಕೊಂಡು ಬರಲಾಗುತ್ತಿದೆ. ಅದರಂತೆ ಅಧಿಕಾರ ಪ್ರತ್ಯಾಯೋಜನೆಯ ಅವಧಿ ಕಳೆದ ಡಿಸೆಂಬರ್ 31ಕ್ಕೆ ಮುಕ್ತಾಯಗೊಂಡಿದೆ. ಅದಾಲತ್ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ಅವಧಿ ವಿಸ್ತರಿಸಿ ಈಗಾಗಲೇ ಆದೇಶ ಹೊರಡಿಸಿದ್ದು, ಸದ್ಯದಲ್ಲೇ ಅದಾಲತ್ನ ದಿನಾಂಕ ಘೋಷಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…