ಪಹಣಿಗಳಲ್ಲಿನ ಲೋಪದೋಷಗಳನ್ನು ಸರಿಪಡಿಸಲು ರಾಜ್ಯಾದ್ಯಂತ ಮತ್ತೊಮ್ಮೆ ಕಂದಾಯ ಅದಾಲತ್ ಆಂದೋಲನ ಕೈಗೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.ಮುಂದೆ ಓದಿ
ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಕಾಲಕಾಲಕ್ಕೆ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಮುಂದುವರೆಸಿಕೊಂಡು ಬರಲಾಗುತ್ತಿದೆ. ಅದರಂತೆ ಅಧಿಕಾರ ಪ್ರತ್ಯಾಯೋಜನೆಯ ಅವಧಿ ಕಳೆದ ಡಿಸೆಂಬರ್ 31ಕ್ಕೆ ಮುಕ್ತಾಯಗೊಂಡಿದೆ. ಅದಾಲತ್ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ಅವಧಿ ವಿಸ್ತರಿಸಿ ಈಗಾಗಲೇ ಆದೇಶ ಹೊರಡಿಸಿದ್ದು, ಸದ್ಯದಲ್ಲೇ ಅದಾಲತ್ನ ದಿನಾಂಕ ಘೋಷಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…