ಅಗ್ನಿಪಥ್ ಯೋಜನೆಯ ಅಗ್ನಿವೀರರ 5 ನೇ ತಂಡದ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಬೆಂಗಳೂರಿನಲ್ಲಿ ತರಬೇತಿ ಮುಗಿಸಿದ 440 ಯೋಧರು ಭಾರತೀಯ ಸೇನೆಯ ಅವಧಿ ಆಯ್ಕೆಗಾಗಿ ವಿಶೇಷ ಪಡೆಯ ಘಟಕಕ್ಕೆ ತೆರಳುತ್ತಾರೆ. ಈ ಸಂದರ್ಭದಲ್ಲಿ ಏರ್ ಮಾರ್ಷಲ್ ತೇಜ್ ಬೀರ್ ಸಿಂಗ್ ಮಾತನಾಡಿ, ಪ್ರಾಮಾಣಿಕತೆ, ನಿಯತ್ತು, ಸಾಹಸ ಎಂಬ ಸೇನಾ ನೀತಿಯನ್ನು ಅಗ್ನಿವೀರರು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…