ಅಗ್ನಿವೀರ ಯೋಜನೆಗೆ ಆಯ್ಕೆಯಾಗಿರುವ ಯುವಕರಿಗೆ ಸನ್ಮಾನ

October 26, 2024
6:40 AM

ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ ಅಗ್ನಿವೀರ ಯೋಜನೆಗೆ ಆಯ್ಕೆಯಾಗಿರುವ 12 ಯುವಕರನ್ನು ರೋಟರಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆಗೆ ಅಗ್ನಿವೀರರಾಗಿ ಆಯ್ಕೆಯಾಗಿರುವ ಈ ಯುವಕರು ಜಿಲ್ಲೆಯ ಘನತೆಯುನ್ನು ಹೆಚ್ಚಿಸಿದ್ದಾರೆ. ಕಳೆದ ವರ್ಷವೂ ಈ ಯೋಜನೆಗೆ 15 ಮಂದಿ ಯುವಕರು ಆಯ್ಕೆಯಾಗಿದ್ದರು ಎಂದು ಸಂಸ್ಥೆಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಕೆಜಿಎಫ್‌ನಲ್ಲಿ ಪ್ರತಿ ದಿನ ಬೆಳಗ್ಗೆ 6 ರಿಂದ 7 ಗಂಟೆಯವರೆಗೆ ಬೆಮೆಲ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಸೇನೆಗೆ ಸೇರ ಬಯಸುವ ಯುವಜನರಿತೆ ಉಚಿತ ತರಬೇತಿ ನೀಡಲಾಗುತ್ತಿದೆ. ಅಗ್ನಿವೀರ ಯೋಜನೆಗೆ ಕಳೆದ 2 ವರ್ಷಗಳಿಂದ ಕೋಲಾರ ಜಿಲ್ಲೆಯ 25 ಕ್ಕೂ ಹೆಚ್ಚು ಯುವಕರು ಆಯ್ಕೆಯಾಗಿದ್ದಾರೆ.

Advertisement
Advertisement
Advertisement
Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನವ ಮಂಗಳೂರು ಬಂದರಿನಿಂದ ಅತ್ಯಧಿಕ ಪ್ರಮಾಣದಲ್ಲಿ ಕಾಫಿ ಸಾಗಾಣಿಕೆ | ಕಾಫಿ ರಫ್ತು ವಹಿವಾಟಿಗೆ ಆದ್ಯತೆ ಅಗತ್ಯ |
February 16, 2025
4:50 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಪೀಡಿತರ ಸಂಖ್ಯೆಯಲ್ಲಿ ಏರಿಕೆ |
February 16, 2025
4:46 PM
by: The Rural Mirror ಸುದ್ದಿಜಾಲ
ಮಂಡ್ಯ ಜಿಲ್ಲೆ| 14 ದಿನದೊಳಗೆ ರೈತರಿಗೆ ಕಬ್ಬಿನ ಹಣ ಪಾವತಿಸಬೇಕು | ಜಿಲ್ಲಾಧಿಕಾರಿ ಸೂಚನೆ
February 16, 2025
4:41 PM
by: The Rural Mirror ಸುದ್ದಿಜಾಲ
 ಬಿಎಸ್‌ಎನ್‌ಎಲ್ ಗೆ 269 ಕೋಟಿ ರೂಪಾಯಿ ಲಾಭ | ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಹೇಳಿಕೆ
February 16, 2025
4:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror