ಅಗ್ನಿವೀರ ಯೋಜನೆಗೆ ಆಯ್ಕೆಯಾಗಿರುವ ಯುವಕರಿಗೆ ಸನ್ಮಾನ

October 26, 2024
6:40 AM

ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ ಅಗ್ನಿವೀರ ಯೋಜನೆಗೆ ಆಯ್ಕೆಯಾಗಿರುವ 12 ಯುವಕರನ್ನು ರೋಟರಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆಗೆ ಅಗ್ನಿವೀರರಾಗಿ ಆಯ್ಕೆಯಾಗಿರುವ ಈ ಯುವಕರು ಜಿಲ್ಲೆಯ ಘನತೆಯುನ್ನು ಹೆಚ್ಚಿಸಿದ್ದಾರೆ. ಕಳೆದ ವರ್ಷವೂ ಈ ಯೋಜನೆಗೆ 15 ಮಂದಿ ಯುವಕರು ಆಯ್ಕೆಯಾಗಿದ್ದರು ಎಂದು ಸಂಸ್ಥೆಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಕೆಜಿಎಫ್‌ನಲ್ಲಿ ಪ್ರತಿ ದಿನ ಬೆಳಗ್ಗೆ 6 ರಿಂದ 7 ಗಂಟೆಯವರೆಗೆ ಬೆಮೆಲ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಸೇನೆಗೆ ಸೇರ ಬಯಸುವ ಯುವಜನರಿತೆ ಉಚಿತ ತರಬೇತಿ ನೀಡಲಾಗುತ್ತಿದೆ. ಅಗ್ನಿವೀರ ಯೋಜನೆಗೆ ಕಳೆದ 2 ವರ್ಷಗಳಿಂದ ಕೋಲಾರ ಜಿಲ್ಲೆಯ 25 ಕ್ಕೂ ಹೆಚ್ಚು ಯುವಕರು ಆಯ್ಕೆಯಾಗಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror