ಕೋಲಾರ ಜಿಲ್ಲೆಯ ಕೆಜಿಎಫ್ನಿಂದ ಅಗ್ನಿವೀರ ಯೋಜನೆಗೆ ಆಯ್ಕೆಯಾಗಿರುವ 12 ಯುವಕರನ್ನು ರೋಟರಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆಗೆ ಅಗ್ನಿವೀರರಾಗಿ ಆಯ್ಕೆಯಾಗಿರುವ ಈ ಯುವಕರು ಜಿಲ್ಲೆಯ ಘನತೆಯುನ್ನು ಹೆಚ್ಚಿಸಿದ್ದಾರೆ. ಕಳೆದ ವರ್ಷವೂ ಈ ಯೋಜನೆಗೆ 15 ಮಂದಿ ಯುವಕರು ಆಯ್ಕೆಯಾಗಿದ್ದರು ಎಂದು ಸಂಸ್ಥೆಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಕೆಜಿಎಫ್ನಲ್ಲಿ ಪ್ರತಿ ದಿನ ಬೆಳಗ್ಗೆ 6 ರಿಂದ 7 ಗಂಟೆಯವರೆಗೆ ಬೆಮೆಲ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಸೇನೆಗೆ ಸೇರ ಬಯಸುವ ಯುವಜನರಿತೆ ಉಚಿತ ತರಬೇತಿ ನೀಡಲಾಗುತ್ತಿದೆ. ಅಗ್ನಿವೀರ ಯೋಜನೆಗೆ ಕಳೆದ 2 ವರ್ಷಗಳಿಂದ ಕೋಲಾರ ಜಿಲ್ಲೆಯ 25 ಕ್ಕೂ ಹೆಚ್ಚು ಯುವಕರು ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…