ಕೋಲಾರ ಜಿಲ್ಲೆಯ ಕೆಜಿಎಫ್ನಿಂದ ಅಗ್ನಿವೀರ ಯೋಜನೆಗೆ ಆಯ್ಕೆಯಾಗಿರುವ 12 ಯುವಕರನ್ನು ರೋಟರಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆಗೆ ಅಗ್ನಿವೀರರಾಗಿ ಆಯ್ಕೆಯಾಗಿರುವ ಈ ಯುವಕರು ಜಿಲ್ಲೆಯ ಘನತೆಯುನ್ನು ಹೆಚ್ಚಿಸಿದ್ದಾರೆ. ಕಳೆದ ವರ್ಷವೂ ಈ ಯೋಜನೆಗೆ 15 ಮಂದಿ ಯುವಕರು ಆಯ್ಕೆಯಾಗಿದ್ದರು ಎಂದು ಸಂಸ್ಥೆಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಕೆಜಿಎಫ್ನಲ್ಲಿ ಪ್ರತಿ ದಿನ ಬೆಳಗ್ಗೆ 6 ರಿಂದ 7 ಗಂಟೆಯವರೆಗೆ ಬೆಮೆಲ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಸೇನೆಗೆ ಸೇರ ಬಯಸುವ ಯುವಜನರಿತೆ ಉಚಿತ ತರಬೇತಿ ನೀಡಲಾಗುತ್ತಿದೆ. ಅಗ್ನಿವೀರ ಯೋಜನೆಗೆ ಕಳೆದ 2 ವರ್ಷಗಳಿಂದ ಕೋಲಾರ ಜಿಲ್ಲೆಯ 25 ಕ್ಕೂ ಹೆಚ್ಚು ಯುವಕರು ಆಯ್ಕೆಯಾಗಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…