ಕೋಲಾರ ಜಿಲ್ಲೆಯ ಕೆಜಿಎಫ್ನಿಂದ ಅಗ್ನಿವೀರ ಯೋಜನೆಗೆ ಆಯ್ಕೆಯಾಗಿರುವ 12 ಯುವಕರನ್ನು ರೋಟರಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆಗೆ ಅಗ್ನಿವೀರರಾಗಿ ಆಯ್ಕೆಯಾಗಿರುವ ಈ ಯುವಕರು ಜಿಲ್ಲೆಯ ಘನತೆಯುನ್ನು ಹೆಚ್ಚಿಸಿದ್ದಾರೆ. ಕಳೆದ ವರ್ಷವೂ ಈ ಯೋಜನೆಗೆ 15 ಮಂದಿ ಯುವಕರು ಆಯ್ಕೆಯಾಗಿದ್ದರು ಎಂದು ಸಂಸ್ಥೆಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಕೆಜಿಎಫ್ನಲ್ಲಿ ಪ್ರತಿ ದಿನ ಬೆಳಗ್ಗೆ 6 ರಿಂದ 7 ಗಂಟೆಯವರೆಗೆ ಬೆಮೆಲ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಸೇನೆಗೆ ಸೇರ ಬಯಸುವ ಯುವಜನರಿತೆ ಉಚಿತ ತರಬೇತಿ ನೀಡಲಾಗುತ್ತಿದೆ. ಅಗ್ನಿವೀರ ಯೋಜನೆಗೆ ಕಳೆದ 2 ವರ್ಷಗಳಿಂದ ಕೋಲಾರ ಜಿಲ್ಲೆಯ 25 ಕ್ಕೂ ಹೆಚ್ಚು ಯುವಕರು ಆಯ್ಕೆಯಾಗಿದ್ದಾರೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…