ಮಳೆ ಮತ್ತು ಕೀಟ ಭಾದೆಯಿಂದ ಶೇಂಗಾ ಮತ್ತು ಕೆಂಪಕ್ಕಿ ಇಳುವರಿ ಕುಸಿತ

January 25, 2022
8:29 PM

ಹೆಚ್ಚುವರಿ ಹಾಗೂ ಆಕಾಲಿಕ ಮಳೆ ಹಾಗೂ ಕೀಟ ಭಾದೆಯಿಂದ ಆಂಧ್ರಪ್ರದೇಶದ ಅನಂತಪುರದಲ್ಲಿ ಶೇಂಗಾ ಮತ್ತು ಕೆಂಪಕ್ಕಿ ಇಳುವರಿ ಕುಸಿದಿದೆ. ಈ ಬೆಳೆ ಹಂಗಾಮಿನಲ್ಲಿ 4.95 ಲಕ್ಷ ಹೆಕ್ಟೇರ್‌ನಲ್ಲಿ ಶೇಂಗಾ ಬೆಳೆಯಲಾಗಿದ್ದು, ಒಟ್ಟು 3,000 ಕೋಟಿ ರೂ. ಆದಾಯ ನಿರೀಕ್ಷೆಯು ಕಳೆದ ವರ್ಷ ಜೂನ್ ಮತ್ತು ಜುಲೈನಲ್ಲಿ ಇದ್ದರೂ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಅತಿವೃಷ್ಟಿಯಿಂದಾಗಿ  ಬೆಳೆ ಹಾನಿಯಾಗಿದೆ.

ಬೆಳೆ ನಷ್ಟವಾದರೂ ಅಲ್ಲಿನ ಅಧಿಕಾರಿಗಳು ಶೇಂಗಾ ಬೆಳೆ ಹಾನಿಯನ್ನು ಪರಿಗಣಿಸಿಲ್ಲ. ಈ ಪ್ರದೇಶದಲ್ಲಿ ಅಕಾಲಿಕ ಮಳೆಯಿಂದಾಗಿ 2 ಲಕ್ಷ ಎಕರೆ ದ್ವಿದಳ ಧಾನ್ಯಗಳ ನಷ್ಟವಾಗಿದೆ. ಪ್ರತೀ ರೈತರು  ಸುಮಾರು 10 ಎಕರೆಯಲ್ಲಿ ಶೇಂಗಾ ಕೃಷಿ ಮಾಡಿದ್ದು, ಬಿತ್ತನೆಗೆ 50 ಸಾವಿರ ಖರ್ಚು ಮಾಡಿದ್ದಾರೆ. ಅಕಾಲಿಕ ಮಳೆಯಿಂದ ಇಳುವರಿ ಕಡಿಮೆಯಾಗಿ ಮೂರು ಕ್ವಿಂಟಾಲ್‌ಗೆ 3500 ರೂ.ಗೆ ಮಾರಾಟ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror