ಮಳೆ ಮತ್ತು ಕೀಟ ಭಾದೆಯಿಂದ ಶೇಂಗಾ ಮತ್ತು ಕೆಂಪಕ್ಕಿ ಇಳುವರಿ ಕುಸಿತ

January 25, 2022
8:29 PM

ಹೆಚ್ಚುವರಿ ಹಾಗೂ ಆಕಾಲಿಕ ಮಳೆ ಹಾಗೂ ಕೀಟ ಭಾದೆಯಿಂದ ಆಂಧ್ರಪ್ರದೇಶದ ಅನಂತಪುರದಲ್ಲಿ ಶೇಂಗಾ ಮತ್ತು ಕೆಂಪಕ್ಕಿ ಇಳುವರಿ ಕುಸಿದಿದೆ. ಈ ಬೆಳೆ ಹಂಗಾಮಿನಲ್ಲಿ 4.95 ಲಕ್ಷ ಹೆಕ್ಟೇರ್‌ನಲ್ಲಿ ಶೇಂಗಾ ಬೆಳೆಯಲಾಗಿದ್ದು, ಒಟ್ಟು 3,000 ಕೋಟಿ ರೂ. ಆದಾಯ ನಿರೀಕ್ಷೆಯು ಕಳೆದ ವರ್ಷ ಜೂನ್ ಮತ್ತು ಜುಲೈನಲ್ಲಿ ಇದ್ದರೂ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಅತಿವೃಷ್ಟಿಯಿಂದಾಗಿ  ಬೆಳೆ ಹಾನಿಯಾಗಿದೆ.

ಬೆಳೆ ನಷ್ಟವಾದರೂ ಅಲ್ಲಿನ ಅಧಿಕಾರಿಗಳು ಶೇಂಗಾ ಬೆಳೆ ಹಾನಿಯನ್ನು ಪರಿಗಣಿಸಿಲ್ಲ. ಈ ಪ್ರದೇಶದಲ್ಲಿ ಅಕಾಲಿಕ ಮಳೆಯಿಂದಾಗಿ 2 ಲಕ್ಷ ಎಕರೆ ದ್ವಿದಳ ಧಾನ್ಯಗಳ ನಷ್ಟವಾಗಿದೆ. ಪ್ರತೀ ರೈತರು  ಸುಮಾರು 10 ಎಕರೆಯಲ್ಲಿ ಶೇಂಗಾ ಕೃಷಿ ಮಾಡಿದ್ದು, ಬಿತ್ತನೆಗೆ 50 ಸಾವಿರ ಖರ್ಚು ಮಾಡಿದ್ದಾರೆ. ಅಕಾಲಿಕ ಮಳೆಯಿಂದ ಇಳುವರಿ ಕಡಿಮೆಯಾಗಿ ಮೂರು ಕ್ವಿಂಟಾಲ್‌ಗೆ 3500 ರೂ.ಗೆ ಮಾರಾಟ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ
May 1, 2026
7:06 PM
by: ಮಿರರ್‌ ಡೆಸ್ಕ್
ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!
May 1, 2026
2:37 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?
May 1, 2026
2:16 PM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ
May 1, 2026
11:34 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror