ಹೆಚ್ಚುವರಿ ಹಾಗೂ ಆಕಾಲಿಕ ಮಳೆ ಹಾಗೂ ಕೀಟ ಭಾದೆಯಿಂದ ಆಂಧ್ರಪ್ರದೇಶದ ಅನಂತಪುರದಲ್ಲಿ ಶೇಂಗಾ ಮತ್ತು ಕೆಂಪಕ್ಕಿ ಇಳುವರಿ ಕುಸಿದಿದೆ. ಈ ಬೆಳೆ ಹಂಗಾಮಿನಲ್ಲಿ 4.95 ಲಕ್ಷ ಹೆಕ್ಟೇರ್ನಲ್ಲಿ ಶೇಂಗಾ ಬೆಳೆಯಲಾಗಿದ್ದು, ಒಟ್ಟು 3,000 ಕೋಟಿ ರೂ. ಆದಾಯ ನಿರೀಕ್ಷೆಯು ಕಳೆದ ವರ್ಷ ಜೂನ್ ಮತ್ತು ಜುಲೈನಲ್ಲಿ ಇದ್ದರೂ ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿದೆ.
ಬೆಳೆ ನಷ್ಟವಾದರೂ ಅಲ್ಲಿನ ಅಧಿಕಾರಿಗಳು ಶೇಂಗಾ ಬೆಳೆ ಹಾನಿಯನ್ನು ಪರಿಗಣಿಸಿಲ್ಲ. ಈ ಪ್ರದೇಶದಲ್ಲಿ ಅಕಾಲಿಕ ಮಳೆಯಿಂದಾಗಿ 2 ಲಕ್ಷ ಎಕರೆ ದ್ವಿದಳ ಧಾನ್ಯಗಳ ನಷ್ಟವಾಗಿದೆ. ಪ್ರತೀ ರೈತರು ಸುಮಾರು 10 ಎಕರೆಯಲ್ಲಿ ಶೇಂಗಾ ಕೃಷಿ ಮಾಡಿದ್ದು, ಬಿತ್ತನೆಗೆ 50 ಸಾವಿರ ಖರ್ಚು ಮಾಡಿದ್ದಾರೆ. ಅಕಾಲಿಕ ಮಳೆಯಿಂದ ಇಳುವರಿ ಕಡಿಮೆಯಾಗಿ ಮೂರು ಕ್ವಿಂಟಾಲ್ಗೆ 3500 ರೂ.ಗೆ ಮಾರಾಟ ಮಾಡಿದ್ದಾರೆ.
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…