ಹೆಚ್ಚುವರಿ ಹಾಗೂ ಆಕಾಲಿಕ ಮಳೆ ಹಾಗೂ ಕೀಟ ಭಾದೆಯಿಂದ ಆಂಧ್ರಪ್ರದೇಶದ ಅನಂತಪುರದಲ್ಲಿ ಶೇಂಗಾ ಮತ್ತು ಕೆಂಪಕ್ಕಿ ಇಳುವರಿ ಕುಸಿದಿದೆ. ಈ ಬೆಳೆ ಹಂಗಾಮಿನಲ್ಲಿ 4.95 ಲಕ್ಷ ಹೆಕ್ಟೇರ್ನಲ್ಲಿ ಶೇಂಗಾ ಬೆಳೆಯಲಾಗಿದ್ದು, ಒಟ್ಟು 3,000 ಕೋಟಿ ರೂ. ಆದಾಯ ನಿರೀಕ್ಷೆಯು ಕಳೆದ ವರ್ಷ ಜೂನ್ ಮತ್ತು ಜುಲೈನಲ್ಲಿ ಇದ್ದರೂ ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿದೆ.
ಬೆಳೆ ನಷ್ಟವಾದರೂ ಅಲ್ಲಿನ ಅಧಿಕಾರಿಗಳು ಶೇಂಗಾ ಬೆಳೆ ಹಾನಿಯನ್ನು ಪರಿಗಣಿಸಿಲ್ಲ. ಈ ಪ್ರದೇಶದಲ್ಲಿ ಅಕಾಲಿಕ ಮಳೆಯಿಂದಾಗಿ 2 ಲಕ್ಷ ಎಕರೆ ದ್ವಿದಳ ಧಾನ್ಯಗಳ ನಷ್ಟವಾಗಿದೆ. ಪ್ರತೀ ರೈತರು ಸುಮಾರು 10 ಎಕರೆಯಲ್ಲಿ ಶೇಂಗಾ ಕೃಷಿ ಮಾಡಿದ್ದು, ಬಿತ್ತನೆಗೆ 50 ಸಾವಿರ ಖರ್ಚು ಮಾಡಿದ್ದಾರೆ. ಅಕಾಲಿಕ ಮಳೆಯಿಂದ ಇಳುವರಿ ಕಡಿಮೆಯಾಗಿ ಮೂರು ಕ್ವಿಂಟಾಲ್ಗೆ 3500 ರೂ.ಗೆ ಮಾರಾಟ ಮಾಡಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…