ಹೆಚ್ಚುವರಿ ಹಾಗೂ ಆಕಾಲಿಕ ಮಳೆ ಹಾಗೂ ಕೀಟ ಭಾದೆಯಿಂದ ಆಂಧ್ರಪ್ರದೇಶದ ಅನಂತಪುರದಲ್ಲಿ ಶೇಂಗಾ ಮತ್ತು ಕೆಂಪಕ್ಕಿ ಇಳುವರಿ ಕುಸಿದಿದೆ. ಈ ಬೆಳೆ ಹಂಗಾಮಿನಲ್ಲಿ 4.95 ಲಕ್ಷ ಹೆಕ್ಟೇರ್ನಲ್ಲಿ ಶೇಂಗಾ ಬೆಳೆಯಲಾಗಿದ್ದು, ಒಟ್ಟು 3,000 ಕೋಟಿ ರೂ. ಆದಾಯ ನಿರೀಕ್ಷೆಯು ಕಳೆದ ವರ್ಷ ಜೂನ್ ಮತ್ತು ಜುಲೈನಲ್ಲಿ ಇದ್ದರೂ ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿದೆ.
ಬೆಳೆ ನಷ್ಟವಾದರೂ ಅಲ್ಲಿನ ಅಧಿಕಾರಿಗಳು ಶೇಂಗಾ ಬೆಳೆ ಹಾನಿಯನ್ನು ಪರಿಗಣಿಸಿಲ್ಲ. ಈ ಪ್ರದೇಶದಲ್ಲಿ ಅಕಾಲಿಕ ಮಳೆಯಿಂದಾಗಿ 2 ಲಕ್ಷ ಎಕರೆ ದ್ವಿದಳ ಧಾನ್ಯಗಳ ನಷ್ಟವಾಗಿದೆ. ಪ್ರತೀ ರೈತರು ಸುಮಾರು 10 ಎಕರೆಯಲ್ಲಿ ಶೇಂಗಾ ಕೃಷಿ ಮಾಡಿದ್ದು, ಬಿತ್ತನೆಗೆ 50 ಸಾವಿರ ಖರ್ಚು ಮಾಡಿದ್ದಾರೆ. ಅಕಾಲಿಕ ಮಳೆಯಿಂದ ಇಳುವರಿ ಕಡಿಮೆಯಾಗಿ ಮೂರು ಕ್ವಿಂಟಾಲ್ಗೆ 3500 ರೂ.ಗೆ ಮಾರಾಟ ಮಾಡಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…