ಹೆಚ್ಚುವರಿ ಹಾಗೂ ಆಕಾಲಿಕ ಮಳೆ ಹಾಗೂ ಕೀಟ ಭಾದೆಯಿಂದ ಆಂಧ್ರಪ್ರದೇಶದ ಅನಂತಪುರದಲ್ಲಿ ಶೇಂಗಾ ಮತ್ತು ಕೆಂಪಕ್ಕಿ ಇಳುವರಿ ಕುಸಿದಿದೆ. ಈ ಬೆಳೆ ಹಂಗಾಮಿನಲ್ಲಿ 4.95 ಲಕ್ಷ ಹೆಕ್ಟೇರ್ನಲ್ಲಿ ಶೇಂಗಾ ಬೆಳೆಯಲಾಗಿದ್ದು, ಒಟ್ಟು 3,000 ಕೋಟಿ ರೂ. ಆದಾಯ ನಿರೀಕ್ಷೆಯು ಕಳೆದ ವರ್ಷ ಜೂನ್ ಮತ್ತು ಜುಲೈನಲ್ಲಿ ಇದ್ದರೂ ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿದೆ.
ಬೆಳೆ ನಷ್ಟವಾದರೂ ಅಲ್ಲಿನ ಅಧಿಕಾರಿಗಳು ಶೇಂಗಾ ಬೆಳೆ ಹಾನಿಯನ್ನು ಪರಿಗಣಿಸಿಲ್ಲ. ಈ ಪ್ರದೇಶದಲ್ಲಿ ಅಕಾಲಿಕ ಮಳೆಯಿಂದಾಗಿ 2 ಲಕ್ಷ ಎಕರೆ ದ್ವಿದಳ ಧಾನ್ಯಗಳ ನಷ್ಟವಾಗಿದೆ. ಪ್ರತೀ ರೈತರು ಸುಮಾರು 10 ಎಕರೆಯಲ್ಲಿ ಶೇಂಗಾ ಕೃಷಿ ಮಾಡಿದ್ದು, ಬಿತ್ತನೆಗೆ 50 ಸಾವಿರ ಖರ್ಚು ಮಾಡಿದ್ದಾರೆ. ಅಕಾಲಿಕ ಮಳೆಯಿಂದ ಇಳುವರಿ ಕಡಿಮೆಯಾಗಿ ಮೂರು ಕ್ವಿಂಟಾಲ್ಗೆ 3500 ರೂ.ಗೆ ಮಾರಾಟ ಮಾಡಿದ್ದಾರೆ.
ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…